ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ, ಅವಕಾಶಕೊಟ್ಟರೆ ಲೋಕಸಭೆಗೆ ಸ್ಪರ್ಧೆ: ಸಚಿವ ಮಧು
Team Udayavani, Feb 18, 2024, 6:08 PM IST
ಶಿವಮೊಗ್ಗ:ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ. ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ದುರ್ಬುದ್ಧಿ ಜಾಸ್ತಿ. ರಾಮನನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಮಾವೇಶಗಳು ಪ್ರಚಾರದ ಒಂದು ಭಾಗ. ಗ್ಯಾರಂಟಿ ಇಟ್ಟುಕೊಂಡು ಮತ ಕೇಳುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರು ಕಮಿಷನ್ ತಿನ್ನುತ್ತಿದ್ದಾರೆ ಅಂತಾರೆ. ವಿಪಕ್ಷದವರು ಕಂಡಮ್ ಮಾಡಿದರೆ, ಅವರೇ ಕಂಡಮ್ ಆಗ್ತಾರೆ. ಜನರೇ ಬಂದು ನಮಗೆ ಯೋಜನೆ ತಲುಪುತ್ತಿದೆ ಅನ್ನುತ್ತಿದ್ದಾರೆ. ಪಕ್ಷ, ಜಾತಿ, ಧರ್ಮ ನೋಡಿ ಯೋಜನೆ ಕೊಡಲ್ಲ. ಹಿಂದೂಗಳ ತೆರಿಗೆ ಹಿಂದೂಗಳಿಗೆ ಕೋಡಬೇಕಂತೆ. ಮುಸ್ಲಿಮರು, ಬಡವರು ತೆರಿಗೆ ಕಟ್ಟಿಲ್ವ. ನಾವೆಲ್ಲ ಭಾರತಾಂಬೆಯ ಮಕ್ಕಳು. ವಿಪಕ್ಷದವರಿಗೆ ಜನರು ಉತ್ತರ ಕೊಡುತ್ತಾರೆ. ಧೈರ್ಯವಾಗಿ ಜನರ ಬಳಿ ಬಂದು ಆಶೀರ್ವಾದ ಕೇಳುತ್ತೇವೆ.
ಗ್ಯಾರಂಟಿ ಕಾರ್ಯಕ್ರಮಕ್ಕೆ ವಿಪಕ್ಷದವರು ಬರಬೇಕಿತ್ತು. ಇದು ಪಕ್ಷದ ಕಾರ್ಯಕ್ರಮ ಅಲ್ಲ. ಸರ್ಕಾರದ ಕಾರ್ಯಕ್ರಮ. ಅಧಿಕಾರಕ್ಕಾಗಿ, ಚುನಾವಣೆಗಾಗಿ ಈ ಸಮಾವೇಶ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ