ನನ್ನ ರಕ್ತದ ಕಣ ಕಣದಲ್ಲೂ ಮೋದಿ,ಬಿಜೆಪಿ ತುಂಬಿಕೊಂಡಿದೆ: ಈಶ್ವರಪ್ಪ
Team Udayavani, Mar 24, 2024, 6:54 PM IST
ರಿಪ್ಪನ್ಪೇಟೆ: ನನ್ನ ರಕ್ತದ ಕಣ ಕಣದಲ್ಲಿಯೂ ಮೋದಿ, ಬಿಜೆಪಿಯ ಹಿಂದುತ್ವವೇ ತುಂಬಿಕೊಂಡಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ. ಅದರೆ ನನಗೆ ಪಕ್ಷವೇ ಹೆತ್ತ ತಾಯಿ ಇದ್ದಂತೆ. ನಾನು ಪಕ್ಷವನ್ನು ತೊರೆಯುವುದಿಲ್ಲ. ಆಯನೂರು ಮಂಜುನಾಥ ಮತ್ತು ಆರ್.ಕೆ.ಸಿದ್ದರಾಮಣ್ಣ ಅವರ ಚಿಲ್ಲರೆ ಪ್ರಶ್ನೆಗಳಿಗೆ ಉತ್ತರಿಸಲ್ಲ. ನಾನು ಪಕ್ಷದಲ್ಲಿ ಹಿರಿಯ ರಾಜಕಾರಣಿ. ಕೆಳಹಂತದ ಎಲ್ಲ ಕಾರ್ಯಕರ್ತರ ಸಂಪರ್ಕವೂ ನನಗಿದೆ. ಈಗಾಗಲೇ ಆಂತರಿಕವಾಗಿ ನನಗೆ ಬೆಂಬಲಿಸುತ್ತಿದ್ದಾರೆ. ಚುನಾವಣಾ ಪ್ರಕ್ರಿಯೆ ನಂತರ ಬಹಿರಂಗವಾಗಿ ಬಿಜೆಪಿಯಿಂದ ಬಂಡೆದ್ದು ನನ್ನೊಂದಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ