ನಿಯಮ ಉಲ್ಲಂಘನೆಯಾದರೆ ಪಿಡಿಒಗಳ ತಲೆದಂಡ


Team Udayavani, May 8, 2021, 4:54 PM IST

ನಿಯಮ ಉಲ್ಲಂಘನೆಯಾದರೆ ಪಿಡಿಒಗಳ ತಲೆದಂಡ

ಸಾಗರ: ಕೋವಿಡ್ ಸಂದರ್ಭದ ಕಾರ್ಯಪಡೆಯ ಅಧಿಕಾರಿ, ವೈದ್ಯರ, ಸಿಬ್ಬಂದಿ ಆರೋಗ್ಯ ಬಹಳ ಮುಖ್ಯ. ನಿಯಮಜಾರಿ ಜತೆಗೆ ವೈಯಕ್ತಿಕ ಆರೋಗ್ಯದ ಕಾಳಜಿಯನ್ನು ಸಹಕರ್ತವ್ಯನಿರತರು ತೆಗೆದುಕೊಳ್ಳಬೇಕು ಎಂದು ಶಾಸಕ ಎಚ್‌.ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ತಾರಾಪುರ ಆವರಣದಲ್ಲಿನ ಎಲ್‌ಬಿ ಕಾಲೇಜಿನದೇವರಾಜ್‌ ಅರಸು ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕೋವಿಡ್ ಜಾಗೃತಿ ನಿಯಮ ಅನುಸರಣೆ ಕುರಿತು ಆಯೋಜಿಸಲಾಗಿದ್ದ ನಗರಸಭೆ ಸದಸ್ಯರು ಮತ್ತು ಗ್ರಾಪಂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದಾಗಿ ಸಹೋದ್ಯೋಗಿಗಳ ಸಾವು ಸಹ ಸಂಭವಿಸಿದೆ. ಜನಪ್ರತಿನಿಧಿ ಗಳು ಈ ಸಂದರ್ಭದಲ್ಲಿ ಹೆಚ್ಚಿನ ಸಹಕಾರ ನೀಡಬೇಕು. ಸೋಂಕಿತರ ಚಿಕಿತ್ಸೆ ಸಂಬಂಧ ಒತ್ತಡಹಾಕುವ, ಪ್ರಭಾವ ಬೀರುವ ಕೆಲಸ ಮಾಡಬಾರದು. ಲಸಿಕೆಯ 2ನೆಯ ಡೋಸ್‌ ಮಾತ್ರ ನೀಡಲಾಗುವುದು. ನಗರವ್ಯಾಪ್ತಿಕಾರ್ಯಪಡೆ ವೇಗ ಪಡೆದುಕೊಳ್ಳಬೇಕು. ವಾರ್ಡ್‌ಗಳಲ್ಲಿ ಔಷಧಸಿಂಪಡನೆಗೆ ಮುಂದಾಗಬೇಕು. ಗ್ರಾಮಾಂತರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾದರೆ ಪಿಡಿಒಗಳ ತಲೆದಂಡ ಅನಿವಾರ್ಯವಾಗುತ್ತದೆ ಎಂದರು.

ಸಹಾಯಕ ಆಯುಕ್ತ ಡಾ| ಎಲ್‌.ನಾಗರಾಜ್‌ ಮಾತನಾಡಿ, ಕೋವಿಡ್‌ ನಿಯಂತ್ರಣಕ್ಕೆ ಸಾರ್ವಜನಿಕರು ಪೂರಕ ಸಹಕಾರ ನೀಡದಿರುವುದರಿಂದ ಆಡಳಿತದ ಶ್ರಮ ವ್ಯರ್ಥವಾಗುತ್ತಿದೆ. ಮದುವೆ ಮನೆಗೆ ಕೇವಲ 50 ಜನರಿಗೆ ಒಪ್ಪಿಗೆ ಪಡೆದುಹೋದವರು ಒಂದು ಸಲಕ್ಕೆ 50ರಂತೆ ದಿನವಿಡೀ ಜನರನ್ನು ಸೇರಿಸಿ ಒಟ್ಟು ಸಂಖ್ಯೆ ಸಾವಿರ ದಾಟಿಸುತ್ತಾರೆ. ಮದುವೆಗೆಮಾತ್ರ ಒಪ್ಪಿಗೆ ಪಡೆದಿದ್ದರೂ ಬೀಗರ ಊಟದ ಹೆಸರಿನಲ್ಲಿ ಜನಸೇರುತ್ತಿದ್ದಾರೆ. ಸೋಂಕಿತರ ಸಾರ್ವಜನಿಕ ಸಂಚಾರ, ಬೀಗರಊಟ ಇತ್ಯಾದಿ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ವೈದ್ಯಾಧಿಕಾರಿ ಡಾ| ಪ್ರಕಾಶ್‌ ಬೋಸ್ಲೆ ಮಾತನಾಡಿದರು ನಗರ ಸಭಾಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ. ಮಹೇಶ್‌, ಡಿವೈಎಸ್‌ಪಿ ವಿನಾಯಕ ಶೆಟಗೇರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್‌. ಬಿಂಬ, ಪರಿಸರ ಅಭಿಯಂತರ ಕೆ. ಮದನ, ಟಿಎಚ್‌ಒ ಡಾ| ಕೆ.ಎಸ್‌.ಮೋಹನ್‌ ಮಾತನಾಡಿದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.