ಹಿಂದೂಗಳ ರಕ್ಷಣೆ ನೀವು ಮಾಡುತ್ತೀರೋ, ನಾವೇ ಮಾಡಬೇಕಾ ? ಸರಕಾರಕ್ಕೆ ಸೂಲಿಬೆಲೆ ಪ್ರಶ್ನೆ
Team Udayavani, Feb 22, 2022, 1:47 PM IST
ಶಿವಮೊಗ್ಗ : ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ ಅಥವಾ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ ಗೃಹ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ..
ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆ ಯಾವತ್ತೂ ಶಾಂತವಾಗಿಲ್ಲ ಇಲ್ಲಿ ಮುಸ್ಲಿಂ ಸಂಘಟನೆಗಳು ಸದಾ ಸಕ್ರಿಯವಾಗಿರುತ್ತವೆ, ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಇದನ್ನು ತಡೆಯುವಲ್ಲಿ ಸರ್ಕಾರ ಹಾಗೂ ಇಂಟಲಿಜೆನ್ಸ್ ವಿಫಲವಾಗಿದೆ ಸರಕಾರ ಜನರ ಕಣ್ಣು ಒರೆಸುವ ಕೆಲಸ ಮಾಡುತ್ತಿದೆ ಎಂದು ಸರಕಾರದ ವಿರುದ್ಧ ಕಿಡಿಕಾರಿದರು .
ಜಿಲ್ಲೆಯಲ್ಲಿ ಈ ಹಿಂದೆ ಇರುವ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತಾಕಬೇಕಿದೆ. ಹತ್ಯೆಗೆ ಸಂಬಂಧಿಸಿ ಮೂರು ಜನರ ಬಂಧನವಾಗಿದ್ದು, ಇದರ ಹಿಂದೆ ಇರುವವರ ಮಟ್ಟ ಹಾಕಬೇಕಿದೆ.
ಇದನ್ನೂ ಓದಿ: ಬೆಂಗಳೂರು: ಪತ್ನಿ ಮತ್ತು ಅತ್ತೆಯನ್ನು ಮಚ್ಚಿನಿಂದ ಕೊಚ್ಚಿ ಕೊಂದು ಪೊಲೀಸರಿಗೆ ಶರಣಾದ!
ಜಿಲ್ಲೆಯಲ್ಲಿ ವಹಾಬೀಗಳ ಸಂಖ್ಯೆ ಹೆಚ್ಚಾಗುತ್ತಿದೆ, ಇದನ್ನು ಮಟ್ಟಹಾಕಬೇಕು ಎಂದರು.
ಇದು ಹೋಮ್ ಮಿನಿಸ್ಟರ್ ತವರು ಜಿಲ್ಲೆ, ಅವರಲ್ಲಿ ಕೇಳಿಕೊಳ್ಳುತ್ತೇನೆ, ಹಿಂದುಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ ಹೇಳಿ..ಅಕ್ಬರ್, ಬಾಬರ್ ನ ಕಾಲಕ್ಕೆ ನಾವು ತೆರಳುತ್ತಿದ್ದೇವೋ ಎಂದುಕೊಂಡಿದ್ದೇವೋ ಗೊತ್ತಿಲ್ಲ ಎಂದು ಸರಕಾರದ ವಿರುದ್ಧ ಕೆಂಡಾಮಂಡರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್