ಆನೆ ದಾಳಿ :ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ


Team Udayavani, Aug 27, 2021, 7:38 PM IST

incident held at agumbe

ತೀರ್ಥಹಳ್ಳಿ: ಆಗುಂಬೆ ಸಮೀಪದ ಮಲ್ಲಂದೂರಿನಲ್ಲಿ ಸುಮಾರು 9 ವರ್ಷ ದಿಂದ ಆನೆ ದಾಳಿಯಿಂದ ರೈತರು ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದು, ಪ್ರತಿ ವರ್ಷ ತೋಟ ಗದ್ದೆಗಳಿಗೆ ಬಂದು ಬೆಳೆಗಳನ್ನು ನಾಶ ಮಾಡುತ್ತಿದೆ. ಒಮ್ಮೆ ಒಬ್ಬ ರೈತರ ಮೇಲೆ ದಾಳಿ ಮಾಡಿ ಸಾಯಿಸಿದಲ್ಲದೆ, ಪ್ರತಿ ವರ್ಷ ಸುಮಾರು 3-4 ಲಕ್ಷ ರೂಪಾಯಿಗಳು ರೈತರಿಗೆ ನಷ್ಟ ಮಾಡುತ್ತಾ ಇದ್ದು  ಹಾಗೂ ಪರಿಸರದ ಮೇಲೆ ಅವಲಂಬಿತರಾಗಿರುವ ರೈತರಿಗೆ ಪರಿಸದ ಅನುಕೂಲ ಪಡೆದು ಕೊಳ್ಳಲೂ ಸಾಧ್ಯವಾಗದೆ ಸಮಸ್ಯೆ ಯಲ್ಲಿ ಸಿಲುಕಿದ್ದಾರೆ,

ಅಲ್ಲದೆ ಮಲ್ಲಂದೂರು, ಸಮೀಪದ ಆಗುಂಬೆ  ಎಲ್ಲಾ ಕಾರ್ಯಗಳಿಗೂ ಅವಲಂಬನೆ ಆಗಿದ್ದು ಕಳೆದ ಒಂದು ವಾರದಿಂದ ಆನೆ ಅದೇ ರಸ್ತೆ ಯಲ್ಲಿಯೇ ಹಗಲು ರಾತ್ರಿ ಎನ್ನದೆ ಸಂಚರಿಸುತ್ತಿದ್ದು ಗ್ರಾಮಸ್ಥರಿಗೆ ಆಗುಂಬೆಗೆ ಸಂಪರ್ಕಿಸಲು ಆಗದೆ ಬದಲಿ ರಸ್ತೆಯು ಇಲ್ಲದೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ, ರಸ್ತೆ ಪಕ್ಕದಲ್ಲಿ ಮರವನ್ನು ಕೆಡವಿ ಅದು ಕರೆಂಟ್ ಲೈನ್ ಮೇಲೆ ಬಿದ್ದು ಊರಿಗೇ ಕರೆಂಟ್ ಸಂಪರ್ಕ ಇಲ್ಲದೆ ಕತ್ತಲೆ ಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ಗ್ರಾಮೀಣ ಪ್ರದೇಶದ ಮಲ್ಲಂದೂರಿನಲ್ಲಿ ಕಂಡು ಬರುತ್ತಿದ್ದು, ಗ್ರಾಮಸ್ಥರು ಅಧಿಕಾರಿಗಳಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಎಷ್ಟೇ ಮನವಿ ಮಾಡಿದರು ಸೂಕ್ತ ಪರಿಹಾರ ಒದಗಿಸದೆ ಒಬ್ಬರ ಮೇಲೆ ಒಬ್ಬರು ಬೊಟ್ಟು ತೋರಿಸುತ್ತಾ ಕಾಲಹರಣ ಮಾಡುತಿದ್ದಾರೆ,

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನೆಡೆಸುವ, ಇಲ್ಲಾ ದಯಾ ಮರಣ ಕೋರಿ ರಾಷ್ಟ್ರಪತಿ ಯವರಿಗೆ ಅರ್ಜಿ ಸಲ್ಲಿಸುವ ತೀರ್ಮಾನ ಕೈಗೊಂಡಿರುತ್ತಾರೆ.

ಇದನ್ನೂ ಓದಿ:ನೋಡು ನೋಡುತ್ತಲೆ ಕುಸಿದು ಬಿದ್ದ ಬ್ರಿಡ್ಜ್ : ವಿಡಿಯೋ ಇಲ್ಲಿದೆ ನೋಡಿ

ಪ್ರಕೃತಿ ಯೊಂದಿಗೆ ಜೀವನ ಸಾಗಿಸುತಿದ್ದ ಗ್ರಾಮಸ್ಥರು ಪ್ರಾಣಿಗಳ ಹಾವಳಿ, ಅರಣ್ಯ ಅಧಿಕಾರಿಗಳ ಕಾನೂನಿನ ಹೆಸರಲ್ಲಿ ಮಾಡುವ ಶೋಷಣೆಯಿಂದ ಬೇಸತ್ತು ಸರ್ಕಾರಕ್ಕೆ ಪುನರ್ವಸತಿ ಕಲ್ಪಿಸಲು ಮನವಿ ಮಾಡಿರುತ್ತಾರೆ, ಅತೀ ಸಣ್ಣ ರೈತರಾಗಿರುವ ಇವರು ಪ್ರತಿ ಕುಟುಂಬಕ್ಕೆ 50 ಲಕ್ಷ ಹಾಗೂ ನಂತರದಲ್ಲಿ ಅವರ ಆಸ್ತಿ ಗಳಿಗೆ ಬೆಲೆ ಕಟ್ಟಿ ಪುನರ್ವಸತಿ ಕಲ್ಪಿಸಬೇಕಾಗಿ ಕೇಳಿದ್ದಾರೆ,

ಇಲ್ಲವೇ ಮುಂದಿನ ದಿನಗಳಲ್ಲಿ ಅವರು ಯಾವುದೇ ಚುನಾವಣೆ ಪಕ್ರಿಯೆಯಲ್ಲಿ ಭಾಗವಹಿಸದೆ ಯಾವುದೇ ಅರಣ್ಯ ಅಧಿಕಾರಿಗಳನ್ನು ಗ್ರಾಮಕ್ಕೆ ಸೇರಿಸದೆ ತಮ್ಮ ಹೋರಾಟ ಮುಂದುವರಿಸುತ್ತಾರೆ ಎಂದು ಮಲ್ಲಂದೂರಿನ ಗ್ರಾಮಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.