ಉದ್ಯೋಗ ಸೃಷ್ಟಿ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: NSUI ಕಾರ್ಯಕರ್ತರ ವಿಭಿನ್ನ ಪ್ರತಿಭಟನೆ
Team Udayavani, Sep 20, 2019, 12:47 PM IST
ಶಿವಮೊಗ್ಗ: ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಎನ್ ಎಸ್ ಯು ಐ ಕಾರ್ಯಕರ್ತರು ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಶೂ, ಚಪ್ಪಲಿ ಹಾಗೂ ಹಣ್ಣು ಮಾರಾಟ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಆಶೋಕ ವೃತ್ತದಲ್ಲಿ ಎನ್ ಎಸ್ ಯು ಐ ಕಾರ್ಯಕರ್ತರು, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಚ್ಚೇ ದಿನ್ ಕಬ್ ಆಯೇಗಾ ಎಂದು ಶೂ ಪಾಲಿಶ್ ಮಾಡುತ್ತಾ ಪ್ರತಿಭಟನೆ ನಡೆಸಿದರು.
ಅಂಬಾನಿ , ಅದಾನಿಗಳಿಗೆ ಮಾತ್ರ ಈ ದೇಶದಲ್ಲಿ ಒಳ್ಳೆಯ ದಿನಗಳು ಬರುತ್ತಿದೆ. ಆದರೇ ಸಾಮಾನ್ಯ ನಾಗರಿಕರು ಉದ್ಯೋಗ ಇಲ್ಲದೆ ಪರಿತಪಿಸುವಂತಾಗಿದೆ. ಪದವೀಧರರು ಕೆಲಸಕ್ಕಾಗಿ ಅಲೆದಾಡುವುದು ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ