ಮಂಜಿನ ನಡುವೆ ಮರೆಯಾದ ಜೋಗ ಜಲಪಾತ : ಪ್ರವಾಸಿಗರಿಗೆ ನಿರಾಸೆ
Team Udayavani, Jul 16, 2022, 8:17 PM IST
ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡಲು ಶನಿವಾರ ಆಗಮಿಸಿದ್ದ ಪ್ರವಾಸಿಗರಿಗೆ ಮಂಜು, ಮಳೆ ಕಾರಣದಿಂದ ನಿರಾಸೆ ಮೂಡಿಸಿತು.
ಶುಕ್ರವಾರ ಬಿಡುವು ನೀಡಿದ್ದ ಮಳೆ ಶನಿವಾರ ಮಲೆನಾಡಲ್ಲಿ ಅಬ್ಬರಿಸುತ್ತಿದ್ದು ಜೋಗ ಜಲಪಾತ ಮಂಜಿನ ನಡುವೆ ಮರೆಯಾಗಿತ್ತು. ಆಗೊಮ್ಮೆ ಈಗೊಮ್ಮೆ ದರ್ಶನ ನೀಡಿ ಪ್ರವಾಸಿಗರಿಗೆ ಪುಳಕ ನೀಡಿತು. ಹಲವರು ಹರ್ಷೋದ್ಘಾರ ವ್ಯಕ್ತಪಡಿಸಿದ್ದು ಕಂಡು ಬಂತು.
ಜಲಪಾತದ ಜತೆ ಫೋಟೋ ತೆಗೆಸಿಕೊಳ್ಳಬೇಕೆಂದು ಕಾದಿದ್ದವರು ನಿರಾಸೆಯಿಂದಲೆ ಊರಿನ ಕಡೆ ಪ್ರಯಾಣ ಬೆಳೆಸಬೇಕಾಯಿತು.
ಇದನ್ನೂ ಓದಿ : ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ರಾಜ್ಯಪಾಲ ಧನಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?