Congress ಹಾಳಾಗಿ ಹೋಗಲಿದೆ: ಕೆ.ಎಸ್. ಈಶ್ವರಪ್ಪ
Team Udayavani, Apr 25, 2023, 5:37 AM IST
ಶಿವಮೊಗ್ಗ: ಸಿದ್ದರಾಮಯ್ಯ ವರುಣಾದಲ್ಲಿ ಗೆಲ್ಲಲಾರರು. ಅವರು ಮುಖ್ಯಮಂತ್ರಿಯೂ ಆಗುವುದಿಲ್ಲ. ಕೋಲಾರದಲ್ಲಿ ಟಿಕೆಟ್ ಸಿಗಲಿಲ್ಲ. ನಾನಂತು ಹಾಳಾಗಿ ಹೋಗಿದ್ದೇನೆ. ಕಾಂಗ್ರೆಸ್ ಕೂಡ ಸಂಪೂರ್ಣ ಹಾಳಾಗಿ ಹೋಗಲಿ ಎಂಬ ಉದ್ದೇಶದಿಂದಲೇ ಅನೇಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹಾಳಾಗಿ ಹೋಗಲಿದೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಹು ಇದ್ದ ಹಾಗೆ ಎಂದು ಅವರದೇ ಪಕ್ಷದ ಒಂದು ಗುಂಪು ಹೇಳುತ್ತಿದೆ. ರಾಹುಲ್ ಶಿವಮೊಗ್ಗಕ್ಕೆ ಕಾಲಿಟ್ಟು ಹೋದರೆ ಸಾಕು, ಇಲ್ಲಿ ಬಿಜೆಪಿ ಗೆದ್ದಂತೆ. ಲಿಂಗಾಯತ ಸಮಾಜ ಬಿಜೆಪಿ ಕಡೆ ಇದೆ. ಇದನ್ನು ರಾಹುಲ್ ಗಾಂಧಿ ಯೇ ಒಪ್ಪಿಕೊಂಡಂತಾಗಿದೆ. ಕಳೆದ ಬಾರಿ ಶಿವಮೊಗ್ಗದಲ್ಲಿ 46 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಾಗಿತ್ತು. ರಾಹುಲ್ ಬಂದರೆ ಈ ಬಾರಿ 60 ಸಾವಿರ ಅಂತರದಲ್ಲಿ ಗೆಲ್ಲಲು ಸಹಕಾರಿ ಆಗಲಿದೆ. ನಾನು ಮಂಗಳವಾರದಿಂದ ಮೇ 7ರ ವರೆಗೆ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ