ಕ್ರಾಸ್ ಬೀಡ್ ಎಂದಾಗ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ, ಪ್ರಿಯಾಂಕ ನೆನಪಾಗುತ್ತದೆ: ಈಶ್ವರಪ್ಪ
Team Udayavani, Dec 2, 2020, 12:51 PM IST
ಶಿವಮೊಗ್ಗ: ಕ್ರಾಸ್ ಬೀಡ್ ಎಂದಾಕ್ಷಣ ಸಿದ್ದರಾಮಯ್ಯನವರಿಗೆ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರ ನೆನಪಾಗುತ್ತದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಂದಾಕ್ಷಣ ಎಂತಹ ಹೋರಾಟಗಾರರ ನೆನಪಾಗುತ್ತದೆ. ಅಂತಹ ಪಕ್ಷದ ರಾಜ್ಯ ನಾಯಕರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರಲು ಸಿದ್ದರಾಮಯ್ಯ ಆಯೋಗ್ಯ. ಇದು ನನಗೆ ನೋವಿನ ವಿಚಾರ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಲವ್ ಜಿಹಾದ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಲವ್ ಜಿಹಾದ್ ನಿಂದ ಅನೇಕ ಹೆಣ್ಣುಮಕ್ಕಳ ಜೀವನ ಹಾಳಾಗಿದೆ. ನೊಂದ ಅನೇಕ ಹೆಣ್ಣುಮಕ್ಕಳು ನನ್ನ ಮುಂದೆಯೇ ಕಣ್ಣೀರು ಹಾಕಿದ್ದಾರೆ. ಇಂತಹ ಹಲವು ಘಟನೆಗಳಿಗೆ ಶಿವಮೊಗ್ಗವೇ ಸಾಕ್ಷಿಯಾಗಿರುವುದು ನನಗೆ ನೋವುಂಟು ಮಾಡಿತ್ತು. ಸಿದ್ದರಾಮಯ್ಯ ನವರಿಗೆ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಇದ್ದಾರೋ ಇಲ್ಲವೋ ಗೊತ್ತಿಲ್ಲ. ಈ ರೀತಿ ಕಷ್ಟ ಅನುಭವಿಸಿದ್ದು ಅವರಿಗೆ ಕಲ್ಪನೆಗೆ ಕೂಡ ಬಂದಿರುವುದಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ:ಕೋವಿಡ್ ಸಂಕಷ್ಟ: ಫೈವ್ ಸ್ಟಾರ್ ಹೋಟೆಲ್ ಬಾಣಸಿಗ ಈಗ ಬೀದಿ ಬದಿ ವ್ಯಾಪಾರಿ
ಯಾವುದೋ ಕಾಲದ ವಿಷಯ ಪ್ರಸ್ತಾಪ ಮಾಡಿ, ಕ್ರಾಸ್ ಬೀಡ್ ಪದ ಬಳಸಿದ್ದಾರೆ. ಅಗಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಏನಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ಪದ ಹೇಳಲು ನಾಚಿಕೆಯಾಗುತ್ತದೆ. ನಾವು ಮನುಷ್ಯರಿಗೆ ಈ ಪದ ಬಳಸಲ್ಲ. ನಾವು ಕ್ರಾಸ್ ಬೀಡ್ ಪದ ಬಳಸುವುದು ನಾಯಿಗಳಿಗೆ ಮಾತ್ರ ಎಂದರು.
ಇಂದಿರಾ ಗಾಂಧಿಯವರು ಫಿರೋಜ್ ಖಾನ್ ಅವರನ್ನು ಮದುವೆಯಾಗಿದ್ದಾರೆ. ಸೋನಿಯಾ ಗಾಂಧಿಯವರು ರಾಜೀವ್ ಗಾಂಧಿಯವರನ್ನು ಮದುವೆಯಾಗಿದ್ದಾರೆ. ಪ್ರಿಯಾಂಕ ಗಾಂಧಿಯವರು ರಾಬರ್ಟ್ ವಾದ್ರಾರನ್ನು ಮದುವೆಯಾಗಿದ್ದಾರೆ. ಹಾಗಾದರೆ ನೀವು ಇದನ್ನು ಕ್ರಾಸ್ ಬೀಡ್ ಅಂತಾ ಕರೆಯುತ್ತೀರಾ ಸಿದ್ದರಾಮಯ್ಯನವರೇ ಎಂದು ಈಶ್ವರಪ್ಪ ಪ್ರಶ್ನಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ