ಅಫ್ಘಾನ್ ನಲ್ಲಿ ನಡೆಯುತ್ತಿರುವ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ: ಈಶ್ವರಪ್ಪ


Team Udayavani, Aug 21, 2021, 10:21 AM IST

ಅಫ್ಘಾನ್ ನಲ್ಲಿ ನಡೆಯುತ್ತಿರುವ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ: ಈಶ್ವರಪ್ಪ

ಶಿವಮೊಗ್ಗ: ಅಫ್ಘಾನಿಸ್ತಾ‌ನದಲ್ಲಿ ಹೆಣ್ಣುಮಕ್ಕಳನ್ನು ಎತ್ತಿಕೊಂಡು ಅತ್ಯಾಚಾರ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ನೋಡಿದಾಗ ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ. ಈ ರೀತಿಯ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲದೂ ಕೆಟ್ಟದೆ. ಮನುಷತ್ವವೂ ಇಲ್ಲದೆ ‌ನಡೆಯುತ್ತಿರುವ ಚಟುವಟಿಕೆಗಳನ್ನು ಯಾವೊಬ್ಬ ನಾಗರಿಕನೂ ಬೆಂಬಲಿಸಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ:ಕೋವಿಡ್ ನಿಯಮ ಗಾಳಿಗೆ ತೂರಿದ ಜೋಗ ಜಲಪಾತದ ಏಳು ಮಂದಿ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲು

ಅಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿ ನಮ್ಮ ದೇಶದಲ್ಲಿ ನಾವು ಏನು ಒಳ್ಳೆಯದು ಮಾಡಬೇಕು ಎಂದು ತೀರ್ಮಾನಿಸಬೇಕು. ನಮ್ಮ ದೇಶದಲ್ಲಿ ಕೆಲವರು ವಿಚಾರವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ.  ನಮ್ಮ ದೇಶದಲ್ಲಿ ಶಾಂತಿಪ್ರಿಯತೆ, ಧರ್ಮ ಸಹಿಷ್ಣತೆ ನಮ್ಮ ದೇಶದಲ್ಲಿ ಚೆನ್ನಾಗಿದೆ. ತಾಲಿಬಾನ್ ದುಷ್ಕೃತ್ಯವನ್ನು ವಿಚಾರವಾದಿಗಳು ಖಂಡನೆಯನ್ನಾದರೂ ಮಾಡಲಿ ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.