ಗೆದ್ದಾಗ ಜೈ ಶ್ರೀರಾಮ್ ಬದಲು ಅಲ್ಲಾಹು ಅಕ್ಬರ್ ಕೂಗಿದ್ದರೆ ಸಂಗಮೇಶ್ ಗೆ ಸಮಾಧಾನ ಆಗ್ತಿತ್ತೇ?

ಸಚಿವ ಕೆ ಎಸ್ ಈಶ್ವರಪ್ಪ ಟೀಕೆ

Team Udayavani, Mar 13, 2021, 11:34 AM IST

k s eshwarappa

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಕಬಡ್ಡಿ ಕೂಟದ ಗಲಾಟೆ ಸಂಬಂಧ ಶಾಸಕ ಸಂಗಮೇಶ್ ಪುತ್ರನನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಶಿವಮೊಗ್ಗದಲ್ಲಿಂದು ಕಾಂಗ್ರೆಸ್ ನಿಂದ ನಡೆಯುತ್ತಿರುವ ಜನಾಕ್ರೋಶ ಪ್ರತಿಭಟನೆಯನ್ನು ಸಚಿವ ಕೆ ಎಸ್ ಈಶ್ವರಪ್ಪ ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶಕ್ಕೆ ಬರುವ ದೊಡ್ಡ ದೊಡ್ಡ ನಾಯಕರ ಪಟ್ಟಿಯನ್ನು ನಾನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬರ್ತಿದ್ದಾರೆ. ಕಾಂಗ್ರೆಸ್ ನವರು ನಾವು ಜೀವಂತವಾಗಿದ್ದೇವೆ ಎಂದು ತೋರಿಸೋದಕ್ಕೆ ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಎಲ್ಲರೂ ಒಮ್ಮೆ ಭದ್ರಾವತಿಗೆ ಹೋಗಿ ನೋಡಿಕೊಂಡು ಬರಲಿ. ಘಟನೆಯಲ್ಲಿ ಯಾರ ತಪ್ಪೆಂದು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು ಕೇಳಲಿ. ಕ್ರೀಡೆಯಲ್ಲಿ ಗೆದ್ದ ತಂಡ ಭಾರತ್ ಮಾತಾಕೀ ಜೈ, ಜೈ ಶ್ರೀರಾಮ್ ಘೋಷಣೆ ಕೂಗಿ, ಸಂಭ್ರಮಿಸಿದ್ದಾರೆ. ಈ ತರಹ ಕೂಗಿದ್ದು ಶಾಸಕ ಸಂಗಮೇಶ್ ಹಾಗೂ ಅವರ ಮಕ್ಕಳಿಗೆ ಯಾಕೇ ಬೇಸರ ಆಗಿದೆಯೋ ಗೊತ್ತಿಲ್ಲ. ಪಾಕಿಸ್ತಾನ ಜಿಂದಾಬಾದ್, ಅಲ್ಲಾಹು ಅಕ್ಬರ್ ಎಂದು ಕೂಗಿದ್ದರೇ ಸಮಾಧಾನ ಆಗ್ತಿತ್ತೇನೋ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಯ 7 ಮಂದಿ ಸಹಚರರ ಸೆರೆ, ಶಸ್ತ್ರಾಸ್ತ್ರ ವಶಕ್ಕೆ

ಈ ರೀತಿ ಕೂಗಿದ್ದಕ್ಕೆ ಹಲ್ಲೆ ಮಾಡಿದ್ದು ಸರಿಯೇ ಎಂದು ಹೋಗಿ ಮೊದಲು ಕೇಳಿಕೊಂಡು ಬರಲಿ. ಕ್ರೀಡೆಯಲ್ಲಿ ಗೆದ್ದವರು ಸಂಭ್ರಮಾಚರಣೆ ಮಾಡುವುದು ಸಾಮಾನ್ಯ. ಸೋತಾಗ ಸೋಲನ್ನು ಒಪ್ಪಿಕೊಳ್ಳಬೇಕು. ಇಲ್ಲಿ ಜನಾಕ್ರೋಶ ಸಮಾವೇಶ ಮಾಡುತ್ತಿರವುದಕ್ಕೆ ಅರ್ಥವಿಲ್ಲ. ಹೀಗೆ ಮುಂದುವರೆಸಿಕೊಂಡು ಹೋಗ್ಬೇಡಿ ಎಂದರು.

ನಾನು,ಸಂಸದರು, ಯಡಿಯೂರಪ್ಪ, ಸರ್ಕಾರ ತಪ್ಪು ಮಾಡಿದರೆ ಟೀಕೆ, ಹೋರಾಟ ಮಾಡಲಿ. ನಾವು ಹೋರಾಟ ಮಾಡಿಕೊಂಡು ಬಂದಿದ್ದಕ್ಕೆ ಇಂದು ಸರ್ಕಾರ ಬಂದಿರೋದು. ಜೈ ಶ್ರೀರಾಮ್, ಭಾರತ್ ಮಾತಾಕೀ ಜೈ ಅಂದಿದ್ದಕ್ಕೆ ವಿರೋಧ ಮಾಡಿದರೆ ಕಾಂಗ್ರೆಸ್ ಮತ್ತಷ್ಟು ಅಧೋಗತಿಗೆ ಹೋಗುತ್ತದೆ ಎಂದರು.

ಸಿಡಿ ವಿಚಾರದಲ್ಲಿ ಎಸ್ಐಟಿ ಯಿಂದ ಹಲವರ ಬಂಧನ‌ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎನೇನು ನಡಿಯುತ್ತದೆ ನೋಡೋಣ. ತನಿಖೆ ಮಾಡುತ್ತಿದ್ದು, ತಪ್ಪಿತಸ್ಥರು ಶಿಕ್ಷೆ ಅನುಭವಿಸುತ್ತಾರೆ. ತಪ್ಪಿತಸ್ಥರಲ್ಲದವರು ಹೊರಗೆ ಬರಲಿ. ಆದಷ್ಟು ಬೇಗ ಇದಕ್ಕೆ ಅಂತ್ಯ ಹಾಡಲಿ ಎಂದರು.

ಇದನ್ನೂ ಓದಿ:ಅಕ್ಕನ ಮನೆಯಲ್ಲೇ ಕನ್ನ ಹಾಕಿದ ತಂಗಿಯ ಬಂಧನ

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.