ಡಿಸಿಎಂ ಆದರೂ ಓಕೆ, ಸಚಿವ ಸ್ಥಾನವಾದರೂ ಓಕೆ; ಶೆಟ್ಟರ್ ರಂತೆ ನಿರ್ಧಾರ ನಾನು ಮಾಡಲ್ಲ:ಈಶ್ವರಪ್ಪ
Team Udayavani, Jul 29, 2021, 1:19 PM IST
ಶಿವಮೊಗ್ಗ: ಪಕ್ಷದ ನಾಯಕರು, ಹೈಕಮಾಂಡ್ ತೀರ್ಮಾನಕ್ಕೆ ನಾನು ತಯಾರಾಗಿದ್ದೇನೆ. ಜಗದೀಶ್ ಶೆಟ್ಟರ್ ಅವರು ತೆಗೆದುಕೊಂಡ ನಿರ್ಧಾರವನ್ನು ನಾನು ತೆಗೆದುಕೊಳ್ಳುವುದಿಲ್ಲ. ಉಪಮುಖ್ಯಮಂತ್ರಿಯಾಗಲೂ ತಯಾರಿದ್ದೇನೆ, ಸಚಿವನಾಗಲೂ ಕೂಡ ಸಿದ್ದರಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕೂಡ ಸಂಘಟಿಸಲು ಕೂಡ ನಾನು ತಯಾರಾಗಿದ್ದೇನೆ. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಸಂಪೂರ್ಣ ತಯಾರಾಗಿದ್ದೇನೆ ಎಂದರು.
ಮುಂಬರುವ ಚುನಾವಣೆಗೆ ಈಗಿನಿಂದಲೇ ಪಕ್ಷ ಸಂಘಟನೆ ಮಾಡಬೇಕು. ಸಂಘಟನೆಯ ಶ್ರಮ ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ