ಜಮೀರ್ ಅಹಮದ್ ರಕ್ತದಲ್ಲೇ ಮುಸಲ್ಮಾನರ ಪರ, ಹಿಂದೂಗಳ ವಿರೋಧವಿದೆ: ಈಶ್ವರಪ್ಪ ವಾಗ್ದಾಳಿ


Team Udayavani, May 7, 2021, 1:43 PM IST

ಜಮೀರ್ ಅಹಮದ್ ರಕ್ತದಲ್ಲೇ ಮುಸಲ್ಮಾನರ ಪರ, ಹಿಂದೂ ವಿರೋಧವಿದೆ: ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಜಮೀರ್ ಅಹಮದ್ ಅವರೇ ನಿಮ್ಮ ರಕ್ತದಲ್ಲೇ ಮುಸಲ್ಮಾನರ ಪರ, ಹಿಂದೂ ವಿರೋಧವಿದೆ. ಮುಸಲ್ಮಾನರನ್ನು ಎತ್ತಿ ಕಟ್ಟುವುದು, ಬಾಯಿಗೆ ಬಂದ ಹಾಗೆ ಮಾತನಾಡುವುದು ಬಿಟ್ಟರೆ ನಿಮಗೆ ಬೇರೆ ಉದ್ಯೋಗವೇ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮದ್ ಮುಸಲ್ಮಾನ್ ನಾಯಕರು ಎಂದು ಆಗೊಮ್ಮ- ಈಗೊಮ್ಮೆ ಹೊರಟು ಬಿಡುತ್ತಾರೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಆದಾಗ ಇವನೇ ನಾಯಜತ್ವ ವಹಿಸಿಕೊಂಡಿದ್ದ, ಈ ಬಗ್ಗೆ ಅವರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರೇ ನೇರವಾಗಿ ಆರೋಪ ಮಾಡಿದ್ದರು. ಅದಕ್ಕೆ ಮೊದಲು ಉತ್ತರ ಕೊಡಲಿ ಎಂದರು.

ತೇಜಸ್ವಿ ಸೂರ್ಯ ಬಗ್ಗೆ ಅವರು ಆಡಿರುವ ಮಾತುಗಳನ್ನು ನೋಡಿದೆ. ನಾನು ಅಂತಹ ಪದಗಳನ್ನು ಬಳಸುವುದಕ್ಕೆ ಇಷ್ಟಪಡುವುದಿಲ್ಲ.  ಡಿಕೆ ಶಿವಕುಮಾರ್, ಜಮೀರ್ ಅವರೇ ನೀವು ಮುಸಲ್ಮಾನರ ಪರವಾಗಿಯೇ ಇರಿ, ಆದರೆ ಹಿಂದೂಗಳ ಮತ ಪಡೆದು ಗೆದ್ದಿದ್ದೀರಿ, ಹಿಂದೂಗಳ ಅನ್ನವನ್ನು ತಿಂದಿದ್ದೀರಾ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಗುಡುಗಿದರು.

ತೇಜಸ್ವಿ ಸೂರ್ಯ ಬಗ್ಗೆ, ನನ್ನ ಬಗ್ಗೆ ಬಾಯಿಗೆ ಬಂದಾಗೆ ಮಾತನಾಡಿದ್ದೀರಿ, ಅದಕ್ಕಿಂತ ಕೆಟ್ಟ ಪದಗಳು ನನಗೂ ಬರುತ್ತದೆ. ಆದರೆ ಈ ಸಂದರ್ಭದಲ್ಲಿ ನಾನು ಮಾತನಾಡಲು ಇಷ್ಟಪಡುವುದಿಲ್ಲ. ನಾಲಿಗೆ ಬಿಗಿ ಹಿಡಿದುಕೊಂಡು ಮಾತನಾಡಿ ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.