ಅಕ್ರಮದ ವಿಚಾರದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪ್ರಶ್ನೆ ಬರಲ್ಲ: ಈಶ್ವರಪ್ಪ


Team Udayavani, Apr 23, 2022, 12:16 PM IST

eshwarappa

ಶಿವಮೊಗ್ಗ: ಅಕ್ರಮದ ವಿಚಾರದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪ್ರಶ್ನೆ ಬರುವುದಿಲ್ಲ. ಅಕ್ರಮ ಮಾಡಿದವರು ಎಂತವರೇ ಆದರೂ ನಮ್ಮ ಸರ್ಕಾರ ಬಿಡುವುದಿಲ್ಲ. ಪಿಎಸ್ ಐ ನೇಮಕಾತಿ ಅಕ್ರಮ ಮಾಡಿರುವವರನ್ನು ಸಿಎಂ ಬೊಮ್ಮಾಯಿ ಜೈಲಿಗೆ ಕಳಿಹಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದೆಲ್ಲಾ ಹೇಳುತ್ತಿದ್ದಾರೆ. ಇಲ್ಲಿ ಯಾವ ಪಕ್ಷ ಎನ್ನುವುದು ಬರುವುದಿಲ್ಲ. ಅಕ್ರಮ ಅಕ್ರಮವೇ. ಅಕ್ರಮ ಮಾಡಿದವರನ್ನು ಸರ್ಕಾರ ಬಿಡದೆ, ಖಂಡಿತ ಸರಿಯಾದ ಶಿಕ್ಷೆ ಕೊಡುತ್ತದೆ. ಯಾರು ಬೇಕಾದರೂ ಆಗಿರಬಹುದು ಎಂದರು.

ಇದನ್ನೂ ಓದಿ:ಸಕ್ಕರೆ ಕಾರ್ಖಾನೆಯಲ್ಲಿ 1 ರೂ. ಅವ್ಯವಹಾರ ಸಾಬೀತಾದರೂ ರಾಜಕೀಯ ನಿವೃತ್ತಿ: ಯಶವಂತರಾಯಗೌಡ

ಸಂತೋಷ್ ಪಾಟೀಲ್ ಆತ್ಮಹತ್ಯೆಯ ದಾಖಲಾತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂತೋಷ ಪ್ರಕರಣದಲ್ಲಿ ನನ್ನ ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ನನಗೆ ಶಿಕ್ಷೆಯಾಗಲಿ. ನನ್ನ ಮನೆ ದೇವರು ಚೌಡೇಶ್ವರಿ ಶಿಕ್ಷೆ ಕೊಡಲಿ. ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ. ತನಿಖೆ ನಡೆಯುತ್ತಿದ್ದು, ಜಾಸ್ತಿ ಏನು ಮಾತನಾಡುವುದಿಲ್ಲ ಎಂದರು.

ಅಧಿಕಾರಿಗಳು ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಾರೆ. ಸತ್ಯಾಂಶ ಹೊರಗೆ ಬರುತ್ತದೆ. ದಾಖಲಾತಿಗಳ ಬಗ್ಗೆ ಗ್ರಾಮೀಣಾಭಿವೃದ್ದಿಯ ಇಲಾಖೆಯ ಅಧಿಕಾರಿಗಳು ಸ್ಷಷ್ಟವಾಗಿ ಹೇಳಿದ್ದಾರೆ. ನಾನೂ ನಿರ್ದೋಷಿಯಾಗಿ ಹೊರಬರುತ್ತೇನೆ ಎಂದು  ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.