ತಪ್ಪು ಸಾಬೀತುಪಡಿಸಿದ್ರೆ ನೇಣು ಹಾಕಿಕೊಳ್ಳುವೆ: ಕಾಗೋಡು


Team Udayavani, Dec 3, 2018, 6:30 AM IST

kagodu-thimmappa-800.jpg

ರಿಪ್ಪನ್‌ಪೇಟೆ(ಶಿವಮೊಗ್ಗ): ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲಾಯಿತು. ನಾನು ಮಾಡಿದ ಯಾವ ತಪ್ಪಿಗಾಗಿ ಸೋಲಿಸಿದರು ಎಂಬುದನ್ನು ಸಾಬೀತು ಪಡಿಸಿದರೆ ನೇಣು ಹಾಕಿಕೊಳ್ಳುವೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತದಾರರಿಗೆ ಸವಾಲು ಹಾಕಿದ್ದಾರೆ.

ಪಟ್ಟಣದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ರಾಜಕೀಯ ವ್ಯವಸ್ಥೆ ಕೆಟ್ಟು ಹೋಗಿದೆ. ವಿಚಾರದ ಬದಲು ಸುಳ್ಳಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗುತ್ತದೆ. ಇದರ ಪರಿಣಾಮ ಯಾರ್ಯಾರೋ ಗೆಲ್ಲುವಂತಾಗಿರುವುದು ಪ್ರಜಾಪ್ರಭುತ್ವದ ದುರಂತ ಎಂದರು.

ಹಾಲಪ್ಪನೆದರು ನನ್ನ ಸೋಲೇಕೆ?: ಶಾಸಕನಾಗಿ, ಸಭಾಧ್ಯಕ್ಷನಾಗಿ, ಸಚಿವನಾಗಿ ಸಾಗರ ಕ್ಷೇತ್ರ ಮತ್ತು ರಾಜ್ಯಕ್ಕೆ ನಾನೇನೂ ಮಾಡಿಲ್ವಾ? ಅರಣ್ಯವಾಸಿ ರೈತರಿಗೆ ಹಕ್ಕು ಕೊಡಿಸಲು ವಿರಮಿಸದೆ ದುಡಿದಿದ್ದೇನೆ. ಎಷ್ಟೋ ವರ್ಷದಿಂದ ವಾಸವಿದ್ದ, ಭದ್ರತೆಯಿಲ್ಲದ ಜಾಗಗಳಿಗೆ ಹಕ್ಕುಪತ್ರ ನೀಡಿದ್ದೇನೆ. ಕಂದಾಯ ಭೂ ಕಾಯ್ದೆಗೆ ತಿದ್ದುಪಡಿ ತಂದು ಜನರು ನೆಮ್ಮದಿಯಿಂದ ಇರುವಂತೆ ಮಾಡಿದ್ದೇನೆ. ಸುಳ್ಳು ಹೇಳಿಲ್ಲ, ಮೋಸ ಮಾಡಿಲ್ಲ. ಆಸ್ತಿ ಮಾಡಿಲ್ಲ, ಅಕ್ರಮ ಮಾಡಿ ದುಡ್ಡು ತಿಂದಿಲ್ಲ. ಆದರೂ ಹಾಲಪ್ಪನೆದರು ನನ್ನನ್ನು ಸೋಲಿಸಲಾಯಿತು ಏಕೆ? ಎಂದರು.

ಅವನನ್ನ ಹ್ಯಾಂಗೆ ಆರಿಸಿದರೋ ಗೊತ್ತಾಗಿಲ್ಲ: ಜೈಲಿಗೆ ಹೋಗ್ಯಾನೆ, ಊರು ತುಂಬಾ ಆಸ್ತಿ ಮಾಡ್ಯಾನೆ. ಜನರ ತೆರಿಗೆ ಹಣ ವಂಚನೆ ಮಾಡ್ಯಾನೆ. ಈ ಅಪ್ಪ-ಮಕ್ಕಳು ಆಟ ಸುರುಮಾಡ್ಯಾರೆ. ಇವರದು ಏನು ಸಾಧನೆಯಿದೆ ಎಂದು ಆರಿÕದ್ರಿ? ಇಂತವರು ಪ್ರಭುಗಳಾದ್ರೆ ನನಗೆ ನಾಚಿಕೆ ಆಗತೈತಿ ಎಂದು ಯಡಿಯೂರಪ್ಪ ಅವರ ಹೆಸರು ಹೇಳದೆ ಕಿಡಿಕಾರಿದರು. ಈ ವ್ಯವಸ್ಥೆ ತೊಲಗಬೇಕಾದರೆ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.