ಪ್ರವಾಸಿಗರೇ ಗಮನಿಸಿ.. ಮತದಾನ ದಿನದಂದು ಕವಿಶೈಲ, ಕವಿಮನೆ ಬಂದ್
Team Udayavani, May 8, 2023, 12:51 PM IST
ಶಿವಮೊಗ್ಗ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮೇ. 10ರಂದು ಕುವೆಂಪು ಅವರ ಕವಿಶೈಲ ಸ್ಮಾರಕವು ಮುಚ್ಚಿರುತ್ತದೆ.
ಕುಪ್ಪಳಿಯ ಕವಿಮನೆ, ಕವಿಶೈಲದ ಸ್ಮಾರಕ ಮತ್ತು ಹಿರೇಕೂಡಿಗೆ ಕವಿ ಜನ್ಮಸ್ಥಳ ಸ್ಮಾರಕವು ಬುಧವಾರ ಮುಚ್ಚಿರುತ್ತದೆ. ಆ ದಿನ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:“ಧೋನಿ ನಾಯಕರಾಗಿದ್ದರೆ ಆರ್ ಸಿಬಿ ಮೂರು ಸಲ ಐಪಿಎಲ್ ಕಪ್ ಗೆಲ್ಲುತ್ತಿತ್ತು’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?