ನಮ್ಮ ಹೋರಾಟ ಗೃಹ ಸಚಿವರ ವಿರುದ್ಧವೇ ಹೊರತು ಮುಖ್ಯಮಂತ್ರಿಗಳ ವಿರುದ್ಧ ಅಲ್ಲ: ಕಿಮ್ಮನೆ


Team Udayavani, Nov 25, 2022, 1:35 PM IST

ನಮ್ಮ ಹೋರಾಟ ಜ್ಞಾನೇಂದ್ರ ವಿರುದ್ಧವೇ ಹೊರತು ಮುಖ್ಯಮಂತ್ರಿಗಳ ವಿರುದ್ಧ ಅಲ್ಲ: ಕಿಮ್ಮನೆ

ತೀರ್ಥಹಳ್ಳಿ : ಅಡಕೆ ಸಸಿಯನ್ನು ಕಂಡು ಹಿಡಿದಿದ್ದೆ ನಾನು ಎಂದು ಆರಗ ಜ್ಞಾನೇಂದ್ರ ಹೇಳ್ತಾರೆ. ಎಲೆ ಚುಕ್ಕೆ ರೋಗ ಅಥವಾ ಕೊಳೆ ರೋಗಕ್ಕೆ ಇಲ್ಲಿಯವರೆಗೆ ಔಷಧಿ ಕಂಡು ಹಿಡಿದಿಲ್ಲ. ವಿಜ್ಞಾನಿಗಳನ್ನು ಕರೆಸಿ ಔಷಧಿ ಕಂಡು ಹಿಡಿಯುತ್ತೇವೆ ಎಂದು ಹೇಳುವುದು ಬರಿ ಭರವಸೆ ಅಷ್ಟೇ. ಇದು ಚುನಾವಣೆಗಾಗಿ ಹಚ್ಚುವ ಮುಲಾಮ್ ಅಷ್ಟೇ ಎಂದು ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹುಂಚ ಹೋಬಳಿ, ಮಂಡಗದ್ದೆ, ಸಿಂಗನಬಿದರೆ, ಆಗುಂಬೆ ಹೋಬಳಿ, ನಿಧಿಗೆ, ಈ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ತೋಟ ಗದ್ದೆಗಳಿಗೆ ಹಾನಿಯಾಗಿದೆ.

ಕಾಡು ಪ್ರಾಣಿಗಳು ಬರದಿರುವ ಹಾಗೆ ಇಲ್ಲಿಯವರೆಗೆ ಏನು ಮಾಡಿಲ್ಲ. ಕಾಡು ಪ್ರಾಣಿಗಳ ಮೂಲಕ ಹಾನಿಯಾಗಿದ್ದ ರೈತರಿಗೆ ಪರಿಹಾರ ಕೂಡ ಘೋಷಿಸಿಲ್ಲ. ಬಿಜೆಪಿ ಸರ್ಕಾರ ರೈತರಿಗೆ ಸಾಲಮನ್ನಾ ಅಥವಾ ಏನು ಮಾಡಿಲ್ಲ ಸಬ್ಸಿಡಿ ವಾಪಾಸ್ ಕೂಡ ತೆಗೆದುಕೊಂಡಿದ್ದಾರೆ. ಯಾವ ತೋಟಗಳಿಗೆ ಎಷ್ಟು ನಷ್ಟವಾಗಿದೆ ಹಾಗೂ ಅದಕ್ಕೆ ಸರಿಯಾದ ರೀತಿಯಲ್ಲಿ ತಂಡವನ್ನು ಮಾಡಿ ಗ್ರಾಮಪಂಚಾಯಿತಿಗೆ ಹೇಳಿ ಸಮಿತಿ ಮಾಡಬೇಕು, ಆದರೆ ಇಲ್ಲಿಯವರೆಗೆ ಯಾವುದೇ ರೀತಿಯ ಸಮಿತಿಯ ರಚನೆ ಮಾಡಿಲ್ಲ. ಒಬ್ಬ ಅಡಕೆ ಬೆಳೆಗರಾರ ಮಗನಾಗಿ ಜ್ಞಾನೇಂದ್ರರವರು ರೈತರಿಗೆ ಈ ರೀತಿ ಮಾಡುವುದು ಸರಿನಾ ಎಂದರು.

ಇದನ್ನೂ ಓದಿ: ವರ್ಷಪೂರ್ತಿ ‘ಅದಿತಿ’ ಮಿಂಚು: ಅರ್ಧ ಡಜನ್‌ಗೂ ಹೆಚ್ಚು ಸಿನಿಮಾಗಳಲ್ಲಿ ಮದುಮಗಳು

ನ.27 ಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸುವುದರ ಬಗ್ಗೆ ಮಾತನಾಡಿ ಗ್ರಾಮಪಂಚಾಯಿತಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ಇಂತಿಷ್ಟು ಜನರನ್ನು ಸೇರಿಸಬೇಕು ಎಂದು ತಿಳಿಸಿದ್ದಾರಂತೆ ಪಾಪ ಆ ಅಧಿಕಾರಿಗಳು ಹುಚ್ಚು ಹಿಡಿದು ಓಡಾಡುತ್ತಿದ್ದಾರೆ ಜನರನ್ನು ಸೇರಿಸಿಲ್ಲ ಎಂದರೆ ಕೆಲಸ ಹೋಗುತ್ತೆ ಎನ್ನುವ ಭಯ ಅವರಿಗೆ. ಈ ಕಾರ್ಯಕ್ರಮ 50000 ಜನರನ್ನು ಸೇರಿಸುವ ಅಗತ್ಯವಿತ್ತ. ನ.27 ರಂದ ಪ್ರತಿಭಟನೆ ಮಾಡುವ ಆಲೋಚನೆ ಇತ್ತು. ನಮ್ಮ ಹೋರಾಟ ಅಥವಾ ಪ್ರತಿಭಟನೆ ಜ್ಞಾನೇಂದ್ರ ಅವರ ವಿರುದ್ಧ ಅವರು ಕಿರುಕುಳ ಕೊಡುತ್ತಿರುವದರ ವಿರುದ್ಧ ಹಾಗೂ ಅವರ ಸಿದ್ದಂತಾದ ವಿರುದ್ಧ. ನಾವು ಅಭಿವೃದ್ಧಿ ಮಾಡುವಾಗ ಕಾಮಗಾರಿಗಳಿಗೆ ಯಾವುದೇ ರೀತಿಯಲ್ಲಿ ಬೊಮ್ಮಾಯಿಯವರು ತೊಂದರೆ ಕೊಟ್ಟಿಲ್ಲ ಹಾಗಾಗಿ ನಮ್ಮ ಹೋರಾಟ ಜ್ಞಾನೇಂದ್ರರ ವಿರುದ್ಧವೇ ಹೊರತು ಬೊಮ್ಮ ಯಿ ವಿರುದ್ಧ ಅಲ್ಲ ಎಂದರು

ಆಯನೂರ್ ನಿಂದ ಪಾದಯಾತ್ರೆ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯನೂರ್ ನಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ಆಯೋಜನೆ ಮಾಡಿದ್ದು ಶಿವಮೊಗ್ಗ ಜಿಲ್ಲೆಯ ಅನೇಕ ಸಮಸ್ಯೆ ಬಗ್ಗೆ ಈ ಪಾದಯಾತ್ರೆ ನೆಡೆಯಲಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ರಾಜ್ಯದ ಮಲೆನಾಡು ರೈತರ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಬೃಹತ್ ಪ್ರತಿಭಟನಾ ಸಮಾವೇಶ ನೆಡೆಯಲಿದೆ ಎಂದರು. ಈ ಪ್ರತಿಭಟನೆಯಲ್ಲಿ
ಸುರ್ಜೆವಾಲಾ, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಕಾಗೋಡು ತಿಮ್ಮಪ್ಪ, ಬಿ ಕೆ ಹರಿಪ್ರಸಾದ್ ಸೇರಿ ಸಾವಿರಾರು ಜನರು ಜೊತೆಯಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನಾರಾಯಣ ರಾವ್, ವಿಶ್ವನಾಥ್ ಶೆಟ್ಟಿ, ಕೆಸ್ತೂರ್ ಮಂಜುನಾಥ್, ಕಡ್ತೂರ್ ದಿನೇಶ್, ಅಮರನಾಥ್ ಶೆಟ್ಟಿ, ರಾಘವೇಂದ್ರ ಮೂಡುಬಾ, ವಿಲಿಯಮ್ ಮಾರ್ಟಿಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.