Poltics; ಸಿದ್ದರಾಮಯ್ಯಗೆ ಮೊದಲ ಬಾರಿ ಗೂಟದ ಕಾರು ಸಿಕ್ಕಿದ್ದು ಬಿಜೆಪಿಯಿಂದ: ಈಶ್ವರಪ್ಪ


Team Udayavani, Sep 11, 2023, 3:23 PM IST

Poltics; ಸಿದ್ದರಾಮಯ್ಯಗೆ ಮೊದಲ ಬಾರಿ ಗೂಟದ ಕಾರು ಸಿಕ್ಕಿದ್ದು ಬಿಜೆಪಿಯಿಂದ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ದೇಶ ಲೂಟಿ ಮಾಡಿದ ಸರ್ಕಾರ ಎಂದು ಕರ್ನಾಟಕದಲ್ಲಿ ಕಾಂಗ್ರೆಸ್ಸೇತರ ಸರ್ಕಾರಕ್ಕೆ ಅಟಲ್ ಜಿ ಬೇಷರತ್ ಬೆಂಬಲ ನೀಡಿದ್ದರು. ಆಗ ಜನತಾ ಪರಿವಾರದ ರಾಮಕೃಷ್ಣ ಹೆಗಡೆ ಸಿಎಂ ಆಗಿದ್ದರು. ಅವರ ಅವಧಿಯಲ್ಲಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದರು. ಮೊದಲ ಬಾರಿ ಗೂಟದ ಕಾರು ಸಿಕ್ಕಿದ್ದು ಬಿಜೆಪಿಯಿಂದ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗ ಅವರು ಬಿಜೆಪಿಗೆ ರಾಷ್ಟ್ರೀಯವಾದಿ ಪಕ್ಷ ಅಂತಿದ್ದರು. ಯಾಕೆಂದರೆ ಅವರಿಗೆ ಗೂಟದ ಕರು ಸಿಕ್ಕಿತ್ತು. ಆದರೆ ಈಗ ಕೋಮುವಾದಿ ಅಂತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಕಳೆದ ಬರಿ 25 ಸೀಟು ಲೋಕಸಭೆಯಲ್ಲಿ ಬಂದಿತ್ತು. ಕಾಂಗ್ರೆಸ್ ಗೆ ಕೇವಲ‌ ಒಂದು ಸೀಟ್ ಸಿಕ್ಕಿತ್ತು. ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ 28ಕ್ಕೆ 28 ಸೀಟು ಸಿಗುತ್ತದೆ. ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ. ಹಿಂದೆ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ 17 ಶಾಸಕರನ್ನು ಮತ್ತೆ ಸೇರಿಸಿಕೊಳ್ಳಲ್ಲ ಅಂದಿದ್ದರು. ಈಗ ಕರೆಯುತ್ತಿದ್ದಾರೆ, ಆದರೆ ಯಾರೂ ಕಾಂಗ್ರೆಸ್ ಗೆ ಹೋಗಲ್ಲ ಎಂದರು.

ಉಚಿತ ವಿದ್ಯುತ್ ಕೊಡವುದಿರಲಿ, ಎಷ್ಟೇ ಹಣ ಕೊಡುತ್ತೇವೆ ಎಂದರೂ ವಿದ್ಯುತ್ ಸಿಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸುತ್ತಿಲ್ಲ. ಯಾಕೆಂದರೆ ಸರ್ಕಾರದ ಬಳಿ ಹಣವಿಲ್ಲ. ಕೊನೆಯ ಪಕ್ಷ ಅರ್ಜಿ ಹಾಕಿದವರಿಗೆ ಯಾವಾಗ ಹಣ ಕೊಡುತ್ತಾರೆ ಎನ್ನುವುದನ್ನು ಹೇಳಲಿ. ಯುವ ನಿಧಿ ಆರಂಭವೇ ಆಗಿಲ್ಲ. ಬಸ್ ಫ್ರೀ ಯಿಂದ ಬೆಂಗಳೂರಿನಲ್ಲಿ ಮುಷ್ಕರ ಆರಂಭವಾಗಿದೆ. ಇವರ ಐದೂ ಗ್ಯಾರಂಟಿ ಸಂಪೂರ್ಣ ವಿಫಲವಾಗಿದೆ. ಸಿಎಂ, ಡಿಸಿಎಂ ಅದನ್ನು ಸ್ಪಷ್ಟಪಡಿಸಲಿ ಎಂದು ಈಶ್ವರಪ್ಪ ಟೀಕಿಸಿದರು.

ಇದನ್ನೂ ಓದಿ:UI Movie: ಉಪ್ಪಿ ನಿವಾಸದ ಮುಂದೆ ಜಮಾಯಿಸಿದ ಫ್ಯಾನ್ಸ್; ಕೊನೆಗೂ ಟೀಸರ್‌ ಡೇಟ್‌ ಅನೌನ್ಸ್

ಜಿಲ್ಲಾ ಉಸ್ತುವಾರಿ ಸಚಿವರು ಒಬ್ಬ ರೈತನನ್ನೂ ಭೇಟಿ ಆಗುತ್ತಿಲ್ಲ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ 150ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಸಚಿವರು ಹೇಳಿರುವುದು ರೈತರಿಗೆ ಮಾಡಿರುವ ಅಪಮಾನ. ರೈತರ ಬೆಳೆ ಪರಿಹಾರ ಸಿಗುತ್ತಿಲ್ಲ. ಬರ ಪೀಡಿತ ತಾಲೂಕು ಘೋಷಣೆ ಮುಂದೂಡಿದ್ದಾರೆ. ಕಂದಾಯ ಇಲಾಖೆ ಸತ್ತು ಹೋಗಿದೆಯೆ? ಸರ್ವೆ ಮಾಡದೆ ಕೇಂದ್ರ ಸಹಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ ಎಂದರು.

ಉಸ್ತುವಾರಿ ಸಚಿವ ಮಧು ಡಿಸಿ ಜೊತೆ ಸಭೆ ನಡೆಸಲಿ. ರೈತರ ಆತ್ಮಹತ್ಯೆ, ಬೆಳೆ ಪರಿಹಾರ ಕುರಿತು ಮಾಹಿತಿ ಪಡೆಯಲಿ. ನೀವಾದರೂ ಸಚಿವರು ರಾಜ್ಯದಲ್ಲಿದ್ದಾರೆ ಎನ್ನುವುದನ್ನು ತೋರ್ಪಡಿಸಿ. ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ತಲೆದೋರಿದೆ. ಗ್ಯಾರಂಟಿ ಅಂತ ಜನರನ್ನು ಪರದಾಡುವಂತೆ ಮಾಡಿದ್ದಾರೆ. ರೈತರ ಶಾಪ ನಿಮಗೆ ತಟ್ಟದಿರಲಿ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನ ನಂಬುತ್ತಾರೆ. ಇಲ್ಲದಿದ್ದರೆ ಮೋಸಗಾರ ಸರ್ಕಾರವೆಂದು ಜನ ಬೀದಿಗಿಳಿಯುತ್ತಾರೆ. ಹಾಗಾಗಿ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟಪಡಿಸಲಿ ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.