Fuel: ಡೀಸೆಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಕೆಎಸ್‍ಆರ್‌ಟಿಸಿ ಬಸ್, ಪ್ರಯಾಣಿಕರಿಂದ ಹಿಡಿಶಾಪ


Team Udayavani, May 23, 2024, 9:15 AM IST

Fuel: ಡಿಸೇಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಕೆಎಸ್ಆರ್ಟಿಸಿ ಬಸ್… ಪ್ರಯಾಣಿಕರಿಂದ ಹಿಡಿಶಾಪ

ಶಿವಮೊಗ್ಗ: ಶಿವಮೊಗ್ಗದಿಂದ ಕುಂದಾಪುರಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸಿನ ಡೀಸೆಲ್ ಖಾಲಿಯಾದ ಪರಿಣಾಮ ರಸ್ತೆ ಮಧ್ಯೆ ನಿಂತ ಘಟನೆ ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ ಬಳಿ ಬುಧವಾರ ಸಂಜೆ ನಡೆದಿದೆ.

ಬುಧವಾರ ಸಂಜೆ 5.30 ರ ವೇಳೆಗೆ ಈ ಘಟನೆ ನಡೆದಿದ್ದು ಪ್ರಯಾಣಿಕರು ಬಸ್ಸಿನ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ ಅಲ್ಲದೆ ಮಾರ್ಗ ಮಧ್ಯೆ ನಿಂತ ಬಸ್ಸಿನಿಂದಾಗಿ ತುರ್ತು ಕಾರ್ಯಕ್ಕೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವಂತಾಯಿತು.

ಬಳಿಕ ಸ್ಥಳೀಯ ಜನರ ಸಹಾಯದಿಂದ ಬೇರೆ ಬಸ್ ಮೂಲಕ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಇದನ್ನೂ ಓದಿ: Dinesh Karthik ಪಂದ್ಯ ಸೋಲಿನ ಬೆನ್ನಲೇ ಐಪಿಎಲ್‌ಗೆ ವಿದಾಯ ಹೇಳಿದ ದಿನೇಶ್ ಕಾರ್ತಿಕ್

ಟಾಪ್ ನ್ಯೂಸ್

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.