ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ


Team Udayavani, Apr 6, 2020, 4:19 PM IST

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಶಿವಮೊಗ್ಗ: ಕೋವಿಡ್ -19 ಸೋಂಕು ಭೀkyasanur forest diseaseತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಜಿಲ್ಲೆಯಲ್ಲಿ ಮಂಗನ ಖಾಯಿಲೆಗೆ ಮತ್ತೊಂದು ಬಲಿಯಾಗಿದೆ.

ತೀರ್ಥಹಳ್ಳಿ ತಾಲೂಕಿನ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ (52) ಮಂಗನ ಖಾಯಿಲೆಗೆ ಬಲಿಯಾದ ವ್ಯಕ್ತಿ.

ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಕೇಂದ್ರ ವ್ಯಾಪ್ತಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ ಅವರಿಗೆ ಕಳೆದ ಮಾರ್ಚ್ 30 ರಂದು ಮಂಗನ ಖಾಯಿಲೆ ( ಕ್ಯಾಸನೂರು ಫಾರೆಸ್ಟ್ ಡಿಸೀಸ್) ಇರುವುದು ಪತ್ತೆಯಾಗಿತ್ತು. ಅಂದಿನಿಂದಲೂ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಇಂದು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 132 ಜನರಲ್ಲಿ ಈ ಖಾಯಿಲೆ ಕಾಣಿಸಿಕೊಂಡಿದ್ದು, ಇದುವರೆಗೆ ಜಿಲ್ಲೆಯಲ್ಲಿ 5 ಜನರನ್ನು ಬಲಿ ಪಡೆದಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿಯೇ 105 ಜನರಲ್ಲಿ ಈ ಖಾಯಿಲೆಯ ಪಾಸಿಟಿವ್ ಕಂಡುಬಂದಿದೆ. ಹೊಸನಗರದಲ್ಲಿ 1 ಹಾಗೂ ಸಾಗರ ತಾಲೂಕಿನ 26 ಜನರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ ಪಾಸಿಟಿವ್ ಕಂಡುಬಂದಿದೆ.

ಟಾಪ್ ನ್ಯೂಸ್

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

6-vitla

ವಿಟ್ಲ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

1——dasdsa

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ

ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ

tdy-9

ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ:  ಕೆ.ಎಸ್.ಈಶ್ವರಪ್ಪ

1-sadasdas

ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಆಜಾನ್; ಯುವಕನ ಮೇಲೆ ಕೇಸ್, ಎಚ್ಚರಿಕೆ

prahlad-joshi

ಮೈಕ್ ಆಫ್ ಆಗುತ್ತದೆ ಎಂಬುದು ಸುಳ್ಳು : ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸಲ್ಲ; ಮಾಡಿದರೂ..: ಈಶ್ವರಪ್ಪ

ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸಲ್ಲ; ಮಾಡಿದರೂ..: ಈಶ್ವರಪ್ಪ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !

ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1-sdsdsad

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.