ಭಾರಿ ಗಾಳಿ ಮಳೆಯಿಂದ ಶರಾವತಿ ಹಿನ್ನೀರಿನ ಮಧ್ಯದಲ್ಲಿ ಸಿಕ್ಕಿಬಿದ್ದಿರುವ ಲಾಂಚ್!
Team Udayavani, Aug 6, 2020, 12:54 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹುಲಿದೇವರ ಬನದ ಬಳಿಯ ಹಿನ್ನೀರಿನಲ್ಲಿ ಲಾಂಚ್ ಒಂದು ಗಾಳಿ ಮಳೆಯ ಕಾರಣದಿಂದ ನೀರಿನ ನಡುವೆ ಸಿಲುಕಿ ಕೊಂಡಿದೆ.
ಸಾಗರ ತಾಲೂಕಿನ ಹುಲಿದೇವರ ಬನದ ಹಿನ್ನೀರಿನಲ್ಲಿ ಲಾಂಚ್ ಒಂದು ಜನರನ್ನು ಮತ್ತು ವಾಹನಗಳನ್ನು ಹೇರಿಕೊಂಡು ಹೊಸನಗರ ತಾಲೂಕಿನ ಕೆ.ಬಿ.ಕ್ರಾಸ್ ಸಮೀಪಕ್ಕೆ ಹೊರಟಿತ್ತು. ಆದರೆ ಭಾರಿ ಗಾಳಿ ಮಳೆಯ ಕಾರಣದಿಂದ ದಡಕ್ಕೆ ಬರಲು ಸಾಧ್ಯವಾಗದೆ ನೀರಿನ ನಡುವೆ ಸಿಲುಕಿಕೊಂಡಿದೆ.
ಲಾಂಚ್ ನಲ್ಲಿ ಕಾರುಗಳು, ಸಿಲಿಂಡರ್ ಲಾರಿ ಹಾಗೂ ಐವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದಾರೆ.
ತೆಪ್ಪದ ಮೂಲಕ ಲಾಂಚ್ ಬಳಿ ತೆರಳಿ ಲಾಂಚ್ ಗೆ ಹಗ್ಗಕಟ್ಟಿ ದಡಕ್ಕೆ ತರಲು ಪ್ರಯತ್ನ ನಡೆಸಲಾಗುತ್ತಿದೆ. ಈ ಪ್ರಯತ್ನ ಯಶಸ್ವಿಯಾಗದಿದ್ದಲ್ಲಿ ಕ್ರೇನ್ ತರಿಸಿ ಲಾಂಚ್ ದಡಕ್ಕೆ ಎಳೆಯಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ