Shimoga;ಸ್ಕ್ರ್ಯೂಡ್ರೈವರ್, ಸ್ಯ್ಪಾನರ್ ಬಿಡಿ, ತಲ್ವಾರ್ ಗಳಿಗೆ ಪೂಜೆ ಮಾಡಿ: ಅರುಣ್ ಪುತ್ತಿಲ


Team Udayavani, Oct 6, 2023, 5:17 PM IST

Shimoga; ಸ್ಕ್ಯೂಡ್ರೈವರ್, ಸ್ಯ್ಪಾನರ್ ಬಿಡಿ, ತಲ್ವಾರ್ ಗಳಿಗೆ ಪೂಜೆ ಮಾಡಿ: ಅರುಣ್ ಪುತ್ತಿಲ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಮತಾಂಧ ಮುಸ್ಲಿಂ ಸಮುದಾಯದಿಂದ ಘಟನೆಯಾಗಿದೆ. ಸಂತೃಸ್ಥರಿಗೆ ಸಾಂತ್ವಾನ ಹೇಳಲು ಇಲ್ಲಿಗೆ ಆಗಮಿಸಿದ್ದೇನೆ. ಅವರ ಜೊತೆಗೆ ನಾವಿದ್ದೇವೆ. ಮುಸ್ಲಿಂ ಪುಷ್ಟೀಕರಣಕ್ಕೆ, ಮುಸ್ಲಿಂ ಮತಗಳನ್ನು ಓಲೈಸಲು ಸರಕಾರ ಮತಾಂಧ ಶಕ್ತಿಗೆ ಕುಮ್ಮಕ್ಕು ಕೊಡುತ್ತಿದೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಹಿಂದೂ ಮುಖಂಡ ಅರುಣ್‌ ಪುತ್ತಿಲ ಹೇಳಿದರು.

ರಾಗಿಗುಡ್ಡಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ಮಾಡಲಾಗುತ್ತದೆ. ಹಿಂದೂ ಸಮಾಜಕ್ಕೆ ದೊಡ್ಡ ಶಕ್ತಿ ಬರುತ್ತದೆ ಎಂದು ಈ ಘಟನೆ ನಡೆದಿವೆ. ರೋಹನ್ ಎನ್ನುವ ಯುವಕನ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ವಾಹನ ಜಖಂ ಆಗಿದೆ. ಶಿಕ್ಷಕರ ಮನೆಗೆ ನುಗ್ಗಿ ಮುಸ್ಲಿಂ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಇಡಿ ನಾಗರಿಕ ಸಮುದಾಯ ತಲೆ ತಗ್ಗಿಸುವಂತಾಗಿದೆ ಎಂದರು.

ತಲ್ವಾರ್ ಗಳಿಗೆ ಪೂಜೆ ಮಾಡಿ: ಅನೇಕ ರೀತಿಯ ದಾಳಿ, ನೋವು ಅಪಮಾನದ ನಡುವೆ ಹಿಂದೂ ಸಮಾಜ ರಕ್ಷಣೆ ಮಾಡಬೇಕಿದೆ. ಸರಕಾರ ತಲ್ವಾರ್ ಹಿಡಿದು ಮೆರವಣಿಗೆಗೆ ಅವಕಾಶ ಕೊಡುತ್ತಾರೆಂದರೆ ಮಾರಕಾಸ್ತ್ರ ಹಿಡಿದು ಹಿಂದು ಸಮಾಜದ ಮೇಲೆ, ಹಿಂದೂ‌ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಸಹಕಾರ ಕೊಡುತ್ತಾರೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದು ಸಮಾಜ ಸಿದ್ದವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕ್ಯೂಡ್ರೈವರ್, ಸ್ಯ್ಪಾನರ್ ಕೈ ಬಿಡಿ ತಲ್ವಾರ್ ಗಳಿಗೆ ಪೂಜೆ ಮಾಡಿ ಎಂದರು.

ಸರಕಾರ ತಕ್ಷಣ ಪರಿಹಾರ ಕೊಡಬೇಕು. ಹಾನಿಯಾಗಿರುವ ಮನೆಗಳಿಗೆ ಸಂಪೂರ್ಣ ಖರ್ಚು ಸರಕಾರ ಭರಿಸಬೇಕು. ಶಾಂತಿ ಸುವ್ಯವಸ್ಥೆ ನಡುವೆ ಬಹುಸಂಖ್ಯಾತರು ಬದುಕಲು ಕಷ್ಟ ಇದೆ. ಸರಕಾರ ಗಂಭೀರವಾದ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಮೇಲೆಯೂ ಹಲ್ಲೆ ನಡೆದಿದೆ. ಪೊಲೀಸರ ‌ಬಗ್ಗೆ ಗೌರವ ಇದೆ. ಸರಕಾರ ಪೊಲೀಸರ ಅಧಿಕಾರ ಹಸ್ತಕ್ಷೇಪ ಮಾಡುತ್ತಿದೆ. ಇಲಾಖೆಗೆ ಪಾರದರ್ಶಕವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು. ಸಮಾಜಕ್ಕೆ ರಕ್ಷಣೆ ಕೊಡಬೇಕಾದ ಪೊಲೀಸ್ ಇಲಾಖೆಗೆ ರಕ್ಷಣೆ ಕೊಡಬೇಕಾದ ಕೆಲಸ ಮಾಡದೇ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಅರುಣ್ ಪುತ್ತಿಲ ಹೇಳಿದರು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.