ಪರೋಪಕಾರಕ್ಕೆ ಬದುಕು ಮೀಸಲಿರಲಿ


Team Udayavani, Feb 10, 2019, 10:57 AM IST

shiv-1.jpg

ಆನಂದಪುರ: ಒಡೆದು ಬಾಳಿದರೆ ಸಮಾಜವಾಗುವುದಿಲ್ಲ. ಪರೋಪಕಾರಕ್ಕಾಗಿ ಬದುಕಬೇಕು. ಎಲ್ಲಾ ಜಾತಿಯ ಮನುಷ್ಯರಲ್ಲಿ ಹರಿಯುವುದು ಒಂದೇ ರಕ್ತ. ಕಷ್ಟದಲ್ಲಿ ನೆನಪಾಗದ ಜಾತಿ ಸುಖದಲ್ಲಿ ನೆನಪಾಗುವುದು ಏಕೆ ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆಯ ಚನ್ನಬಸವ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಬಸವನ ಬೀದಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ನಾವು ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕಾಗಿದೆ. ಇಲ್ಲವಾದರೆ ತಂದೆ- ತಾಯಿಯನ್ನು ವೃದ್ಧಾಶ್ರಮಕ್ಕೆ ಕಳಿಸುವ ಸಂಸ್ಕೃತಿ ಬೆಳೆಯುತ್ತದೆ. ನಮ್ಮನ್ನು ಹೆತ್ತು ಹೊತ್ತು ಪ್ರೀತಿಯಿಂದ ಸಾಕಿದ ತಂದೆತಾಯಿಗಳನ್ನು ಅವರ ಕೊನೆಯ ಕ್ಷಣದವರಗೆ ನೋಡಿಕೊಳ್ಳುವಂತಾಗಬೇಕು ಎಂದರು.

ಆರ್ಯ ಈಡಿಗ ಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮಿಗಳು ಮಾತನಾಡಿ, ಅಂತರಂಗದ ಆತ್ಮ ಶುದ್ಧಿ ಮಾಡಿಕೊಳ್ಳಲು ದೇವಸ್ಥಾನ ಹಾಗೂ ಗುರುಗಳ ಸಾನ್ನಿಧ್ಯ ಬೇಕಾಗುತ್ತದೆ. ದೇಹ ನಶ್ವರ. ಆದರೆ ಮಾಡಿದ ಸೇವೆ ಅಮರ. ಪುಣ್ಯದ ಕೆಲಸಕ್ಕೆ ಮನಃಪೂರ್ವಕವಾಗಿ ನಿಮ್ಮನ್ನು ನೀವು ಅರ್ಪಿಸಿಕೊಳ್ಳಿ ಎಂದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗ್ರಾಮದಲ್ಲಿ ವಿಶೇಷ ಸಾಧನೆ ಮಾಡಿದ ಮಧುಸೂಧನ್‌, ನರ್ಮದಾ ಅವರನ್ನು ಸನ್ಮಾನಿಸಲಾಯಿತು. ವೀರಾಂಜನೇಯ ಸೇವಾ ಟ್ರಸ್ಟ್‌ ಅಧ್ಯಕ್ಷ ಹಾಲಪ್ಪ, ಕಾರ್ಯದರ್ಶಿ ಜಗನ್ನಾಥ್‌, ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದ ಅಧ್ಯಕ್ಷ ಸಿ.ಎಂ.ಎನ್‌. ನಾರಾಯಣ ಶಾಸ್ತ್ರಿ, ಬೆಂಗಳೂರಿನ ಚಂದ್ರಶೇಖರ್‌, ರಾಜಶೇಖರ್‌, ಕೃಷಿಕರಾದ ಪ್ರಕಾಶ್‌ ನಾಯಕ್‌, ಮಾರಿಕಾಂಬ ದೇವಾಲಯದ ಕಾರ್ಯದರ್ಶಿ ಉಮೇಶ್‌, ಗೌತಮಪುರ ಗ್ರಾಪಂ ಸದಸ್ಯ ಮಂಜುನಾಥ ದಾಸನ್‌, ಸಾಗರ ಬಿಎಸ್‌ಎನ್‌ಎಲ್‌,ಇಲಾಖೆಯ ಗಣೇಶ್‌ ಮೂರ್ತಿ ರಾವ್‌, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಪಂ ಸದಸ್ಯೆ ಅನಿತಾಕುಮಾರಿ, ತಾಪಂ ಸದಸ್ಯೆ ಆನಂದಿ ಲಿಂಗರಾಜ್‌ ಮತ್ತಿತರರು ಇದ್ದರು. ಸಭೆಯ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.