ಶಿವಮೊಗ್ಗ: ನಿವೃತ್ತ ಡಿಸಿಎಫ್ ಹಾಗೂ ಹೊಳಲ್ಕೆರೆ ತಹಶೀಲ್ದಾರ್ ಗೆ ಲೋಕಾಯುಕ್ತ ಶಾಕ್
Team Udayavani, Apr 24, 2023, 9:45 AM IST
ಶಿವಮೊಗ್ಗ: ಇಬ್ಬರು ಅಧಿಕಾರಿಗಳ ಮನೆ ಮೇಲೆ ಸೋಮವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿವೃತ್ತ ಡಿಸಿಎಫ್ ಐ.ಎಂ. ನಾಗರಾಜ್ ಹಾಗೂ ಹೊಳಲ್ಕೆರೆ ತಹಶೀಲ್ದಾರ್ ಎನ್.ಜೆ.ನಾಗರಾಜ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ನಿವೃತ್ತ ಡಿಸಿಎಫ್ ಐ.ಎಂ ನಾಗರಾಜ್ ರವರ ಶಿವಮೊಗ್ಗ ಮನೆ, ಕಚೇರಿ, ಶಿವಮೊಗ್ಗದ ಗುಡ್ ಲಕ್ ಸರ್ಕಲ್ ಬಳಿ ಇರುವ ಕಾಂಪ್ಲೆಕ್ಸ್, ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆ ಬಳಿ ಇರುವ ವಿಸ್ಮಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಜೊತೆಗೆ ದಾವಣಗೆರೆಯ ಹೊನ್ನಾಳಿ ಬಳಿಯ ತೋಟದ ಮನೆ ಮೇಲೆ ಸಹ ದಾಳಿ ಮಾಡಲಾಗಿದೆ.
ಶಿವಮೊಗ್ಗದ ಶಿಕಾರಿಪುರದಲ್ಲಿರುವ ತಹಶಿಲ್ದಾರ್ ನಾಗರಾಜ್ ಅವರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಇಬ್ಬರು ಅಧಿಕಾರಿಗಳ ನೇತೃತ್ವದ ತಂಡದಿಂದ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಹೊಳಲ್ಕೆರೆ ಪಟ್ಟಣದಲ್ಲಿನ ತಾಲೂಕು ಕಚೇರಿ ಮೇಲೂ ದಾಳಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ