ಪ್ರೇಮ ವೈಫಲ್ಯ: ಮನನೊಂದು ಯುವಕ ಆತ್ಮಹತ್ಯೆ
Team Udayavani, Sep 20, 2022, 8:43 PM IST
ಸೊರಬ: ಪ್ರೇಮ ವೈಫಲ್ಯದಿಂದ ಮನನೊಂದಿದ್ದ ಯುವಕನೊಬ್ಬ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಇದನ್ನೂ ಓದಿ:ಆಸ್ಕರ್ ಅವಾರ್ಡ್ಗೆ ಎಂಟ್ರಿಕೊಟ್ಟ ಭಾರತದ ‘ಚೆಲ್ಲೋ ಶೋʼ ಸಿನಿಮಾ
ಚಂದ್ರಗುತ್ತಿ ಗ್ರಾಮದ ನಿವಾಸಿ ಎಸ್. ಪ್ರವೀಣ್ (25) ಮೃತ ಯುವಕ.
ಈತ ಕಳೆದ ನಾಲ್ಕು ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆ ವಿವಾಹಕ್ಕೆ ನಿರಾಕರಿಸಿ, ಕಳೆದೊಂದು ವರ್ಷದಿಂದ ಸಂಪರ್ಕ ಕಡಿತಮಾಡಿಕೊಂಡಿದ್ದಳು. ಇದರಿಂದ ಪ್ರವೀಣ್ ಮನನೊಂದಿದ್ದ ಎನ್ನಲಾಗುತ್ತಿದೆ.
ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಯುವಕ ಮಂಗಳವಾರ ಚಂದ್ರಗುತ್ತಿ ದೇವಸ್ಥಾನ ಸಮೀಪದ ಅಮ್ಮನ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೃತ ದೇಹವನ್ನು ಮೇಲೆತ್ತಿದ್ದಾರೆ.
ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ