ಮಹಾಲಯ ಅಮವಾಸ್ಯೆ: ಕೋವಿಡ್ ಸೋಂಕು ಲೆಕ್ಕಿಸದೆ ಪಿಂಡ ಪ್ರದಾನಕ್ಕೆ ಜನರ ನೂಕು ನುಗ್ಗಲು
Team Udayavani, Sep 17, 2020, 3:14 PM IST
ಶಿವಮೊಗ್ಗ: ಕೋವಿಡ್-19 ಸೋಂಕು ಭೀತಿಯ ನಡುವೆ ಪಿತೃ ಪಕ್ಷದ ಮಹಾಲಯ ಅಮವಾಸ್ಯೆ ಆಗಮಿಸಿದ್ದು, ಜನರು ಸೋಂಕನ್ನು ಲೆಕ್ಕಿಸದೆ ಜಂಗುಳಿಯ ನಡುವೆ ಪಿಂಡ ಪ್ರದಾನಕ್ಕೆ ಮುಗಿಬಿದ್ದ ದೃಶ್ಯಗಳು ಜಿಲ್ಲೆಯಲ್ಲಿ ಕಂಡುಬಂತು.
ಶಿವಮೊಗ್ಗದ ತುಂಗಾನದಿಯ ಕೋರ್ಪಲಯ್ಯನ ಛತ್ರದ ಬಳಿ ಇಂದು ಭಾರಿ ಸಂಖ್ಯೆ ಜನರು ಆಗಮಿಸಿದ್ದರು. ಇದರಿಂದ ನೂಕುನುಗ್ಗಲು ಉಂಟಾಯಿತು.
ಇದನ್ನೂ ಒದಿ: ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿ ಬಂಧನ! ಬಂಧಿತರಿಂದ ಸೊತ್ತುಗಳ ವಶ
ತುಂಗಾ ನದಿಯ ಬಳಿ ಸಾವಿರಾರು ಮಂದಿ ಜಮಾಯಿಸಿದ್ದು ತಮ್ಮನ್ನಗಲಿರುವ ತಮ್ಮ ಕುಟುಂಬದ ಹಿರಿಯರಿಗೆ ಪಿಂಡ ಪ್ರದಾನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು