ಮಕರ ಸಂಕ್ರಾತಿ ರಥೋತ್ಸವ
Team Udayavani, Jan 15, 2019, 11:00 AM IST
ತೀರ್ಥಹಳ್ಳಿ: ಮಕರ ಸಂಕ್ರಾತಿಯ ಅಂಗವಾಗಿ ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು.
ರಥಬೀದಿಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಂತರ ದೇವರ ಮೂರ್ತಿಯನ್ನು ರಥದಲ್ಲಿರಿಸಿ ಸಾವಿರಾರು ಭಕ್ತಾದಿಗಳು ರಥ ಎಳೆಯುವುದರ ಮುಖಾಂತರ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳು, ದೇವಾಲಯದ ಸಮಿತಿಯವರು ಹಾಗೂ ಅನ್ನದಾಸೋಹ ಸಮಿತಿಯರು ಇದ್ದರು. ಶ್ರೀ ಮಾರಿಕಾಂಬಾ ದೇವಾಲಯ: ಮಕರ ಸಂಕ್ರಾತಿಯ ಅಂಗವಾಗಿ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ದುರ್ಗಾಹೋಮ ಹಮ್ಮಿಕೊಳ್ಳಲಾಗಿತ್ತು. ಸಂಕ್ರಾತಿಯ ಪ್ರಯುಕ್ತ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಅಲಂಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು