ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ


Team Udayavani, Jan 16, 2022, 2:53 PM IST

ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ

ಸಾಗರ: ಇಡೀ ವಿಶ್ವದಲ್ಲಿ ದುಡಿಯುವ ಹಕ್ಕು ನೀಡುವುದು ನೀಡಿರುವುದು ನಮ್ಮ ದೇಶದ ಉದ್ಯೋಗ ಖಾತ್ರಿ ಯೋಜನೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸದುಪಯೋಗ ಪಡಿಸಿಕೊಂಡರೆ ಗ್ರಾಮವನ್ನು ಸುಂದರವಾಗಿ ಮಾಡಬಹುದು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ನಾಡಕಲಸಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಬಡವ ಶ್ರೀಮಂತ ಜಾತಿ ವರ್ಗಭೇದವಿಲ್ಲದೆ ಪ್ರತಿಯೊಬ್ಬರಿಗೂ 100 ದಿನ ಕೆಲಸ ಮಾಡುವ ಹಕ್ಕು ಕೊಡಲಾಗಿದೆ. ಕೆಲಸ ಕೇಳಿದ 15 ದಿನದಲ್ಲಿ ಕೆಲಸ ನೀಡದಿದ್ದರೆ ಪುಕ್ಕಟೆಯಾಗಿ ಸಂಬಳ ನೀಡಬೇಕಾಗುತ್ತದೆ. ಮನೆಯಲ್ಲಿ ಉಳಿದ ವಿದ್ಯಾವಂತರು ಕೂಡ ಈ ಕೆಲಸ ಪಾಲ್ಗೊಂಡು ವ್ಯವಸ್ಥೆಯ ನೆಲೆಗಟ್ಟಿನಲ್ಲಿ ಸೈನಿಕರಂತೆ ದುಡಿದರೆ ಯೋಜನೆಯ ಸದ್ಬಳಕೆ ಆದಂತಾಗುತ್ತದೆ ಎಂದರು.

ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಬದಲಾವಣೆಯ ಕಾಲದಲ್ಲಿ ಯಾಂತ್ರಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ಅವಶ್ಯಕ ಉಪಕರಣಗಳನ್ನು ಕಡಿಮೆ ದರದಲ್ಲಿ ಬಾಡಿಗೆ ರೂಪದಲ್ಲಿ ಒದಗಿಸಬೇಕು. ಕೃಷಿ ಮಾಡುವ ಪದ್ಧತಿಯಲ್ಲಿ ಕೂಡ ಸಾಕಷ್ಟು ಬದಲಾವಣೆಗಳು ಆಗಿದೆ. ಅದಕ್ಕೆ ಸಮನಾದ ಯೋಜನೆ ರೂಪಿಸಬೇಕು ಎಂದರು.

ಇಲ್ಲಿನ ಕಟ್ಟಡ ಸುಂದರವಾಗಿ ನಿರ್ಮಾಣ ಮಾಡಲು ಶ್ರಮಿಸಿದ ಆಡಳಿತ ಮಂಡಳಿಗೆ ಕಾಗೋಡು ಅಭಿನಂದನೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಕೆ.ಆರ್. ಶ್ರೀಧರ್ ಭಟ್ ಮಾತನಾಡಿದರು. ಉಪಾಧ್ಯಕ್ಷ ಎಲೆ ಮಂಜಪ್ಪ, ನಿರ್ದೇಶಕರಾದ ಕಲ್ಸೆ ಚಂದ್ರಪ್ಪ, ವೆಂಕಟರಾವ್, ಕಾರ್ಯದರ್ಶಿ ವೆಂಕಟರಮಣ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.