ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!


Team Udayavani, Sep 26, 2020, 2:10 PM IST

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಶಿವಮೊಗ್ಗ: ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.

ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್ ಠಾಣೆಯಿಂದ ಹೊರಬಂದು ಪಕ್ಕದಲ್ಲಿ ನಿಲ್ಲಿಸಿದ್ದ ಪೇದೆಯ ಬೈಕನ್ನೇ ಕಳ್ಳತನ ಮಾಡಿದ್ದಾನೆ.

ಇದನ್ನೂ ಓದಿ: ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಹೀಗೆ ಪೊಲೀಸ್ ಠಾಣೆ‌ ಎದುರು ನಿಲ್ಲಿಸಿದ್ದ ಪೊಲೀಸರ ಬೈಕನ್ನೇ ಕದ್ದು ಕುಂದಾಪುರಕ್ಕೆ ತೆರಳಿದ್ದ ಚೇತನ್ ನನ್ನು ಪೊಲೀಸರು ಒಂದೇ ದಿನದಲ್ಲಿ ಸೆರೆ ಹಿಡಿದಿದ್ದಾರೆ.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಆರೋಪಗಳಿಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ

ನನ್ನ ಆರೋಪಗಳಿಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ

1-wqewewq

Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ

Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ

Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ

Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ

Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!

Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.