ಸಕ್ರೇಬೈಲು ಬಿಡಾರದಲ್ಲಿ ಮದವೇರಿದ ಮಣಿಕಂಠ ಆನೆ: ಎರಡು ಆನೆಗಳ ಮೇಲೆ ದಾಳಿ
Team Udayavani, Jan 4, 2021, 2:25 PM IST
ಶಿವಮೊಗ್ಗ: ಆನೆಯೊಂದು ಮದವೇರಿದ ಕಾರಣ ಆಕ್ರಮಣಕಾರಿಯಾಗಿ ವರ್ತಿಸಿ ಎರಡು ಆನೆಗಳ ಮೇಲೆ ದಾಳಿ ನಡೆಸಿದ ಘಟನೆ ಜಿಲ್ಲೆಯ ಸಕ್ರೇಬೈಲು ಆನೆಬಿಡಾರದಲ್ಲಿ ನಡೆದಿದೆ.
ಶಿವಮೊಗ್ಗ ಗಾಜನೂರು ಸಮೀಪದ ಸಕ್ರೇಬೈಲು ಆನೆಬಿಡಾರದ ಮಣಿಕಂಠ ಎಂಬ ಹೆಸರಿನ ಆನೆಯು ಮದವೇರಿದ ಕಾರಣ ಆಕ್ರಮಣಕಾರಿಯಾಗಿ ವರ್ತನೆ ತೋರಿತ್ತು. ಆನೆಯ ಆರ್ಭಟಕ್ಕೆ ಹೆದರಿ ಕಾವಾಡಿ ಹಾಗೂ ಮಾವುತ ದೂರ ಓಡಬೇಕಾಯಿತು.
ನಂತರ ಬಿಡಾರದ ಆನೆಗಳಾದ ಬಾಲಣ್ಣ ಹಾಗೂ ಇನ್ನೊಂದು ಮರಿಯಾನೆಯ ಮೇಲೆ ಮಣಿಕಂಠ ದಾಳಿ ನಡೆಸಿತ್ತು. ಬಾಲಣ್ಣ ಮತ್ತು ಮರಿಯಾನೆ ನೀರಿಗೆ ಹೋದರೂ ಅಲ್ಲೂ ಬೆನ್ನಟ್ಟಿ ದಂತದಿಂದ ದಾಳಿ ನಡೆಸಿತು. ಆನೆ ದಾಳಿಯಿಂದ ಬಾಲಣ್ಣ ಆನೆಯ ಮಾವುತ ಗೌಸ್ ನೀರಿಗೆ ಹಾರಬೇಕಾಯಿತು.
ಇದನ್ನೂ ಓದಿ:ನೆಲ್ಯಾಡಿ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ
ಆನೆಯ ವರ್ತನೆ ಕಂಡು ಇತರ ಆನೆಗಳನ್ನು ಕ್ರಾಲ್ ಇರುವ ಸ್ಥಳಕ್ಕೆ ಶಿಫ್ಟ್ ಮಾಡಿದರು. ಕೆಲಕಾಲ ಆನೆಗಳ ವೀಕ್ಷಣೆಗೆ ಕ್ರಾಲ್ ಬಳಿಯೇ ಅವಕಾಶ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ