ಮಂತ್ರ ಮಾಂಗಲ್ಯ ವಿವಾಹಕ್ಕೆ ಪ್ರೋತ್ಸಾಹ ಅಗತ್ಯ


Team Udayavani, May 15, 2018, 5:09 PM IST

shiv-2.jpg

ಸೊರಬ: ಯುವಕರು ಪುರೋಹಿತಶಾಹಿ ಹಾಗೂ ಆಡಂಬರದ ವಿವಾಹದ ಬದಲು ಕುವೆಂಪು ಅವರ ಪರಿಕಲ್ಪನೆಯಡಿಯಲ್ಲಿ ಮಂತ್ರ ಮಾಂಗಲ್ಯ ವಿವಾಹ ಮಾಡಿಕೊಳ್ಳುವತ್ತ ಮುಂದಾಗಬೇಕಿದೆ ಎಂದು ಸಾಹಿತಿ ಡಾ| ಶ್ರೀಕಂಠ ಕೂಡಿಗೆ ಕರೆ ನೀಡಿದರು.

ತಾಲೂಕಿನ ಕುಂದಗಸವಿ ಗ್ರಾಮದಲ್ಲಿ ರವಿಶಂಕರ್‌ ಹಾಗೂ ಸೌಭಾಗ್ಯಾ ಅವರ ಮಂತ್ರ ಮಾಂಗಲ್ಯ ವಿವಾಹ ಮಹೋತ್ಸವದಲ್ಲಿ ವಧು-ವರರಿಗೆ ಮಂತ್ರ ಮಾಂಗಲ್ಯದ ಕುರಿತು ತಿಳಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

ಗೇಣಿದಾರರು, ಭೂಮಿ ಇಲ್ಲದವರು ವಿಮೋಚನೆಗೊಳ್ಳುವ ಅಗತ್ಯವಿರುವ ಹೊತ್ತಿನಲ್ಲಿ ವೈದಿಕರ ಹಿಡಿತದಿಂದ ತಪ್ಪಿಸಿಕೊಳ್ಳಲು ಹಾಗೂ ವಧು-ವರರ ಮದುವೆಯಲ್ಲಿ ಪುರೋಹಿತರು ವಾಚಿಸುವ ಸಂಸ್ಕೃತದ ಶ್ಲೋಕ ಅರ್ಥವಾಗದೇ ಇರುವ ಮದುವೆಯನ್ನು ಸರಳಗೊಳಿಸಿ ಮಾನಸಿಕ ದಾಸ್ಯದಿಂದ ಹೊರಬರಲು ಕುವೆಂಪು ಕಂಡುಕೊಂಡ ಸರಳ ಮದುವೆ ಮಂತ್ರ ಮಾಂಗಲ್ಯ ಆಗಿದೆ ಎಂದು ವಿಶ್ಲೇಷಿಸಿದರು.

ಗಂಡು ಹೆಣ್ಣಿನ ನಡುವೆ ಯಾವ ಭಿನ್ನಾಭಿಪ್ರಾಯ ಇರಬಾರದು. ಪರಸ್ಪರ ಒಪ್ಪಿ ಆಗುವ ಮದುವೆಗೆ ಇರುವ ಗೌರವ ಮತ್ಯಾವ ಮದುವೆಗೂ ಇಲ್ಲ. ಪುರುಷನ ಅರಸೊತ್ತಿಗೆಯನ್ನು ಒಪ್ಪಿಕೊಳ್ಳುತ್ತಲೇ, ಅವನ ಬಾಳ ಸಂಗಾತಿಯಾಗಿ ಕುಟುಂಬದ ನೊಗ ಹೊತ್ತ ಮಹಿಳೆಗೆ ಇಂದು ಶೋಷಣೆ ಹೆಚ್ಚಾಗಿದೆ. ಪುತ್ರ ಪ್ರೇಮದ ಕುರುಡುತನ ಹೆಚ್ಚಾಗಿ ಗರ್ಭದಲ್ಲಿ ಹೆಣ್ಣು ಮಗುವನ್ನು ಚಿವುಟಿ ಹಾಕಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಭವಿಷ್ಯದ ಬಗ್ಗೆ ಭರವಸೆ ಹೊಂದಿ ಮದುವೆ ಆಗುವ ದಂಪತಿಗಳು ಕಡ್ಡಾಯವಾಗಿ ವಿವಾಹ ನೋಂದಣಿ ಮಾಡಿಕೊಳ್ಳಬೇಕು. ಕಾನೂನಿನ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಎಂದರು.

ಸಮಾಜ ಚಿಂತಕ ರಾಜಪ್ಪ ಮಾಸ್ತರ್‌ ವಿವಾಹ ಪ್ರಮಾಣ ವಚನ ಬೋಧಿಸಿ ಮಾತನಾಡಿ, ದುಡಿಯುವ ವರ್ಗದ ಮೇಲೆ ಶಾಸ್ತ್ರ, ಪುರಾಣ ಹಾಗೂ ಗೊಡ್ಡು ಸಂಪ್ರದಾಯ ಹೇರಿ ಆರ್ಥಿಕ ಅಭಿವೃದ್ಧಿ ಹಿನ್ನಡೆಗೆ ಕಾರಣವಾಗಿರುವ ಮೇಲ್ಜಾತಿಯ ಹುನ್ನಾರದಿಂದ ಹೊರ ಬರಬೇಕಾದರೆ ಯುವಕರು ಹೊಸ ಚಿಂತನೆಗೆ ಒಳಗಾಗಬೇಕು ಎಂದರು.

ಓಂಕಾರಮ್ಮ ಪ್ರಾರ್ಥಿಸಿದರು. ನೋಪಿಶಂಕರ್‌ ಸ್ವಾಗತಿಸಿದರು. ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷ ಎಸ್‌.ಎಂ.ನೀಲೇಶ್‌ ಕಾರ್ಯಕ್ರಮ ನಿರ್ವಹಿಸಿದರು.
 
ವರನ ತಂದೆ ಮಸಣಿ ಲಕ್ಕಪ್ಪ, ತಾಯಿ ಶಾರದಮ್ಮ, ವಧುವಿನ ತಂದೆ ಮಾದನ ಬಸಪ್ಪ, ತಾಯಿ ಚಂದ್ರಮ್ಮ, ತಾಪಂ ಸದಸ್ಯ ನಾಗರಾಜ್‌ ಚಿಕ್ಕಸವಿ, ಹುಚ್ಚಪ್ಪ ಕುಂದಗಸವಿ, ಶೇಖರಮ್ಮ ರಾಜಪ್ಪ ಮಾಸ್ತರ್‌, ಸಣ್ಣಮ್ಮ ಶಾತಗೇರಿ, ರೋಟರಿ ಕ್ಲಬ್‌ ಅಧ್ಯಕ್ಷ ನಾಗರಾಜ್‌ ಗುತ್ತಿ, ಶಂಕರ್‌ ಶೇಟ್‌ ಹಾಗೂ ವಧು ವರನ ಕಡೆಯ ಬಂಧು ನೆಂಟರಿಷ್ಟರು, ಗ್ರಾಮಸ್ಥರು, ಗಣ್ಯರು ಮಂತ್ರ ಮಾಂಗಲ್ಯಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.