Shimoga; ಈಶ್ವರಪ್ಪ ಮನಸ್ಸಿನ ನೋವು ಬೇಗ ಪರಿಹಾರವಾಗಲಿ: ಆನಂದ ಗುರೂಜಿ
Team Udayavani, Mar 17, 2024, 1:14 PM IST
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಅವರ ಮನಸ್ಸಿಗೆ ಬಹಳ ನೋವಾಗಿದೆ. ಈಶ್ವರಪ್ಪ ಮನಸ್ಸಿನಲ್ಲಿರುವ ನೋವು ಬೇಗ ಪರಿಹಾರವಾಗಲಿ ಎಂದು ಆನಂದ ಗುರೂಜಿ ಹೇಳಿದರು.
ಈಶ್ವರಪ್ಪ ಅವರನ್ನು ಭೇಟಿಯಾದ ಆನಂದ ಗುರೂಜಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಯಿ ಚಾಮುಂಡೇಶ್ವರಿ ಹಾಗೂ ಮಾರಿಕಾಂಬೆಯ ಆಶೀರ್ವಾದ ಇವರ ಮೇಲಿದೆ. ಈಶ್ವರಪ್ಪ ಮಾರಿಕಾಂಬ ಫೈನಾನ್ಸ್ ಮೂಲಕ ಸಾವಿರಾರು ಮಹಿಳೆಯರಿಗೆ ಕೆಲಸ ನೀಡಿದ್ದಾರೆ. ಅವರಿಗೆ ಮಹಿಳೆಯರ ಆಶೀರ್ವಾದವೂ ಇದೆ ಎಂದರು.
ಈಶ್ವರಪ್ಪನವರು ಹಿಂಧೂ ಧರ್ಮದ ಪ್ರತಿಪಾದಕರಾಗಿದ್ದಾರೆ. ಹಿಂದೂ ಧರ್ಮವನ್ನು ಉಳಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರು ಜಯಶಾಲಿಯಾಗಲಿ ಎಂದು ಹಾರೈಸಲು ಬಂದಿದ್ದೇನೆ. ಈಶ್ವರಪ್ಪನವರಿಗೆ ಆಶೀರ್ವಾದ ಮಾಡಲು ಬಂದಿದ್ದೆನೆ ಎಂದು ಆನಂದ ಗುರೂಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ