ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ ಆರಂಭ


Team Udayavani, Aug 29, 2020, 8:43 PM IST

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ ಆರಂಭ

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್‌ ಕೊರತೆಯಾಗದಂತೆ ಖಾತ್ರಿಪಡಿಸುವ ಉದ್ದೇಶದಿಂದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ ಆರಂಭಿಸಲಾಗಿದೆ.

ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ ಅಳವಡಿಸಲು ಪ್ರಾಕ್ಸಿಯಾರ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ 10 ವರ್ಷಗಳ ಟೆಂಡರ್‌ ನೀಡಲಾಗಿದ್ದು, ಶುಕ್ರವಾರದಿಂದ ಆಕ್ಸಿಜನ್‌ ಸರಬರಾಜು ಆರಂಭಿಸಲಾಗಿದೆ ಎಂದು ಶಿವಮೊಗ್ಗ ಬೋಧನಾ ಆಸ್ಪತ್ರೆಯ ನಿರ್ದೇಶಕ ಡಾ| ಸಿದ್ದಪ್ಪ ತಿಳಿಸಿದ್ದಾರೆ. ಪ್ರಸ್ತುತ 13ಕೆ.ಎಲ್‌.ಡಿ ಸಾಮರ್ಥ್ಯದ ಮೆಡಿಕಲ್‌ ಆಕ್ಸಿಜನ್‌ ಟ್ಯಾಂಕ್‌ ಕಾರ್ಯಾರಂಭ ಮಾಡಲಾಗಿದ್ದು, ಆಸ್ಪತ್ರೆಯ ಬೇಡಿಕೆಯನ್ನು ಸಂಪೂರ್ಣವಾಗಿ ಪೂರೈಸಲು ಸಾಧ್ಯವಾಗಲಿದೆ.

ಕೋವಿಡ್ ಪೀಡಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್‌ ಲಭ್ಯತೆಯನ್ನು ಖಾತ್ರಿಪಡಿಸಲು ಪ್ಲಾಂಟ್‌ ಅಳವಡಿಸಲಾಗಿದೆ. ಕೋವಿಡ್ ತೀವ್ರಗೊಂಡಂತೆ ಮೂಲ ತಯಾರಿಕಾ ಸಂಸ್ಥೆಗಳಿಂದ ಮೆಡಿಕಲ್‌ ಆಕ್ಸಿಜನ್‌ ಕೊರತೆ ಕಂಡು ಬಂದಿತ್ತು. ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್‌ ಪ್ಲಾಂಟ್‌ ಲಭ್ಯವಿರುವುದರಿಂದ ಇನ್ನು ಮುಂದೆ ಆಕ್ಸಿಜನ್‌ಗೆ ಯಾವುದೇ ಕೊರತೆ ಉಂಟಾಗದು ಎಂದು ಅವರು ಹೇಳಿದ್ದಾರೆ.

ಆಕ್ಸಿಜನ್‌ ಅಗತ್ಯವಿರುವ ಕೋವಿಡ್ ಪಾಸಿಟಿವ್‌ ವ್ಯಕ್ತಿಗಳಿಗೆ ಎಚ್‌.ಎಫ್‌.ಎನ್‌.ಸಿ ಮತ್ತು ವೆಂಟಿಲೇಟರ್‌ ಉಪಕರಣಗಳನ್ನು ಬಳಸಲಾಗುತ್ತಿದೆ. ಒಬ್ಬ ವ್ಯಕ್ತಿಗೆ 10ರಿಂದ 60ಲೀಟರ್‌ ಪ್ರತಿ ನಿಮಿಷಕ್ಕೆ ಮೆಡಿಕಲ್‌ ಆಕ್ಸಿಜನ್‌ ಅವಶ್ಯಕವಿದ್ದು, ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡಲಾಗುತ್ತಿದೆ. ಮೆಗ್ಗಾನ್‌ ಆಸ್ಪತ್ರೆಯು 950 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಕೋವಿಡ್ ಪೀಡಿತರಿಗೆ ಸಮರ್ಪಕ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನು ಮುಂದೆ ಯಾರಿಗೂ ಆಕ್ಸಿಜನ್‌ ಕೊರತೆಯಾಗುವುದಿಲ್ಲ. ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ ಅಳವಡಿಕೆಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜಿಲ್ಲಾಧಿಕಾರಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.