ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ
ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಶಾಸಕ
Team Udayavani, Aug 5, 2023, 7:59 PM IST
ತೀರ್ಥಹಳ್ಳಿ: ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸರ್ವೇ ಇಲಾಖೆಯ ಕಮಿಷನ್ ಅವರಿಗೆ ಕರೆ ಮಾಡಿ ಈ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಸರ್ವೇ ನೌಕರರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು