ಮೊಬೈಲ್ ಕಳ್ಳತನ, ಮಾರಾಟ ಯತ್ನ : ಆರೋಪಿಗಳ ಬಂಧನ
Team Udayavani, May 3, 2020, 8:03 PM IST
ಶಿವಮೊಗ್ಗ: ಸುಮಾರು ಎರಡು ಲಕ್ಷ ರುಪಾಯಿ ಮೊತ್ತದ ಮೊಬೈಲ್ಗಳನ್ನು ಕಳ್ಳತನ ಮಾಡಿ, ಮಾರಾಟ ಮಾಡುತ್ತಿದ್ದ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕು ತಿಪ್ಲಾಪುರ ಕ್ಯಾಂಪ್ನ ನಿವಾಸಿ ಅಬ್ದುಲ್ ಖಾದರ್ ಬಂಧಿತ. ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಹಲವು ಬ್ರಾಂಡ್ಗಳ ಮೊಬೈಲ್ಗಳು ಈತನ ಬಳಿ ಪತ್ತೆಯಾಗಿದೆ. ಇವುಗಳ ಮೊತ್ತ 2.5 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ.
ಭದ್ರಾವತಿ ಡಿವೈಎಸ್ಪಿ ಸುಧಾಕರ್ ನಾಯಕ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಮಂಜುನಾಥ್ ನೇತೃತ್ವದಲ್ಲಿ ಪಿಎಸ್ಐ ದೇವರಾಜ್, ಸಿಬ್ಬಂದಿಗಳಾದ ಎಂ.ಆದರ್ಶ ಶೆಟ್ಟಿ, ಹನಮಂತ ಅಮಾತಿ ಅವರು ಕಳ್ಳನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್ಶೀಟ್
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ