ಮೋದಿ, ಶಾ ಪ್ರಚಾರದಿಂದ ಕಾಂಗ್ರೆಸ್ಗೆ ಭಯ: ಸಚಿವ ಆರಗ ಜ್ಞಾನೇಂದ್ರ
Team Udayavani, Mar 1, 2023, 6:25 AM IST
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 30 ಸಾವಿರ ಹಿಂದೂ ಕಾರ್ಯಕರ್ತರನ್ನು ರೌಡಿ ಪಟ್ಟಿಗೆ ಸೇರಿಸಿ ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಹಿನ್ನೆಲೆಯುಳ್ಳ ಯಾರನ್ನೂ ರೌಡಿಲಿಸ್ಟ್ನಿಂದ ಕೈ ಬಿಟ್ಟಿಲ್ಲ. ರಾಜಕೀಯ ಕಾರಣಗಳಿಗಾಗಿ ಅಮಾಯಕರನ್ನು, ನಿರಪರಾ ಧಿಗಳನ್ನು ರೌಡಿಪಟ್ಟಿಯಿಂದ ಕೈ ಬಿಡಲಾಗಿದೆ. ಅವರನ್ನು ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಬಳಸಿಕೊಳ್ಳಲು ಇಂತಹ ತೀರ್ಮಾನ ಕೈಗೊಂಡಿದೆ ಎಂಬುದು ಸುಳ್ಳು.
ಕಾಂಗ್ರೆಸ್ ಸರಕಾರದಲ್ಲಿ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಅವರನ್ನು ರೌಡಿ ಲಿಸ್ಟ್ಗೆ ಸೇರಿಸಲಾಗಿತ್ತು. ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ. ನರೇಂದ್ರ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬಂದರೆ ಕಾಂಗ್ರೆಸ್ಸಿಗರು ಭಯ ಪಡುತ್ತಾರೆ. ಕಾಂಗ್ರೆಸ್ಸಿಗರು ಹತಾಶರಾಗಿ ಟೀಕೆ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ