ದೇಶ ಗೆಲ್ಲಬೇಕಾದರೆ ಮೋದಿ ಮತ್ತೆ ಪ್ರಧಾನಿಯಾಗಲಿ: ರವಿ


Team Udayavani, Mar 15, 2019, 11:52 AM IST

cta-2.jpg

ಶಿವಮೊಗ್ಗ: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕೆಂಬುದು ದೇಶದ ಜನರ ಬಯಕೆ. ರಾಜ್ಯದಲ್ಲೂ 1998ರಿಂದಲೂ ನಂ.1 ಸ್ಥಾನದಲ್ಲಿ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ. ಈ ಬಾರಿ ಅತಿರಥ- ಮಹಾರಥರನ್ನು ಮನೆಗೆ ಕಳಿಸುತ್ತೇವೆ. 28 ಕ್ಕೆ 28 ಸ್ಥಾನಗಳನ್ನು ಕೂಡ ಬಿಜೆಪಿಯೇ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ-ಕುಟುಂಬದ ಬಗ್ಗೆ ಚರ್ಚೆ ನಡೆಯದೆ, ಈಗ ದೇಶದ ಬಗ್ಗೆ ಚರ್ಚೆ ನಡೆಯುತ್ತಿದೆ. ಎಂಥಹ ನಾಯಕ ಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ದೇಶ ಗೆಲ್ಲಬೇಕು ಎಂದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದರು. 

ಮಣ್ಣಿನ ಮಗ, ರೈತ ನಾಯಕ ಎಂಬ ಟ್ಯಾಗ್‌ಲೈನ್‌ ಇಟ್ಟುಕೊಂಡಿರುವ ದೇವೇಗೌಡರು, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಥವಾ ಯೋಧರು ವೀರ ಮರಣ ಹೊಂದಿದಾಗ ಅತ್ತಿರಲಿಲ್ಲ. ಜನರು ಸಂಕಷ್ಟದಲ್ಲಿದ್ದಾಗ ಕಣ್ಣೀರು ಬಾರದೆ, ಈಗ ತಮ್ಮ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಕಣ್ಣೀರು ಬಂದಿದೆ. ಇದೊಂದು, ಅಪಹಾಸ್ಯಕ್ಕೆ ಒಳಗಾದ ಹೈಡ್ರಾಮಾ ಎಂದು ಲೇವಡಿ ಮಾಡಿದರು. ಆ ರೀತಿ ನಟನೆ, ಮೊಮ್ಮಕ್ಕಳ ಭವಿಷ್ಯಕೋ ಅಥವಾ ಜನರ ಬಗ್ಗೆ ಚಿಂತನೆಗೆ ಕಣ್ಣೀರೋ ಎಂಬುದನ್ನು ದೇವೇಗೌಡರು ಸ್ಪಷ್ಟಪಡಿಸಲಿ ಎಂದರು.

ರಾಜ್ಯದಲ್ಲಿ ಬಿಜೆಪಿಗೆ 22ಕ್ಕೂ ಹೆಚ್ಚು ಸ್ಥಾನ
 ಶಿವಮೊಗ್ಗ: ದೇಶದಲ್ಲಿ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂಬ ವಾತಾವರಣವಿದೆ. ದೇಶದ ಅಭಿವೃದ್ಧಿ-ರಕ್ಷಣೆಗಾಗಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ. ದಕ್ಷಿಣ ಭಾರತದಿಂದ ಹೆಚ್ಚು ಬಿಜೆಪಿ ಸಂಸದರು ಸಂಸತ್‌ ಪ್ರವೇಶಿಸಲಿದ್ದಾರೆ. ರಾಜ್ಯದಲ್ಲಿ 22ಕ್ಕೂ ಹೆಚ್ಚಿನ ಸ್ಥಾನವನ್ನು ಪಕ್ಷ ಗೆಲ್ಲಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. 

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ಕಾಲ ಕುಟುಂಬ ರಾಜಕಾರಣ ನಡೆಯಲ್ಲ. ಇಷ್ಟು ವರ್ಷಗಳ ಕಾಲ ದೇವೇಗೌಡರಿಗಾಗಿ ಆ ಭಾಗದ ಜನ ಕೆಲಸ ಮಾಡಿದ್ದಾರೆ.  ಇದೀಗ ರೇವಣ್ಣರ ಮಗ ಪ್ರಜ್ವಲ್‌ ರೇವಣ್ಣ ಕಣಕ್ಕಿಳಿದಿದ್ದಾರೆ. ಮುಂದಿನ ಮೂರು ದಶಕ ಮತ್ತೆ ಗೌಡರ ಕುಟುಂಬಕ್ಕಾಗಿ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದರು. 

ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಯೋಧರಿಗಾಗಿ ದೇಶದ ಜನ ಕಣೀರು ಹಾಕುತ್ತಿದ್ದಾರೆ. ಆದರೆ ಕಳೆದ 2-3 ದಶಕದಿಂದ  ದೇವೇಗೌಡರಕುಟುಂಬದ ವರ ಕಣ್ಣೀರು ನೋಡುತ್ತಿರುವ ರಾಜ್ಯದ ಜನರು ಈಗ ಮರುಳಾಗಲ್ಲ. ಅವರ ಕಣ್ಣೀರಿಗೆ ಯಾವ ಬೆಲೆ, ಅರ್ಥ ಹಾಗೂ ಮಹತ್ವ ಇಲ್ಲವೆಂದು ಟೀಕಿಸಿದರು. ಕೋರ್‌ ಕಮಿಟಿ ಸಭೆ ಈ ತಿಂಗಳ 18 ಮತ್ತು 19ಕ್ಕೆ ನಡೆಯಲಿದೆ. ಅಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆಗಲಿದೆ. ಚಿಕ್ಕಮಗಳೂರು-ಉಡುಪಿ ಕ್ಷೇತ್ರ ಬಿಜೆಪಿ ಭದ್ರಕೋಟೆ. ಆಕಾಂಕ್ಷಿಗಳು ಬಹಳ ಜನ ಇದ್ದಾರೆ. ನಮ್ಮ ಹೈಕಮಾಂಡ್‌ ತೀರ್ಮಾನವೇ ಅಂತಿಮ. ದೇಶದ ಹಾಗೂ ರಾಜ್ಯದ ಜನ ಬಿಜೆಪಿ ಜೊತೆಗಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ.
 ಸಿ.ಟಿ. ರವಿ, ಬಿಜೆಪಿ ಮುಖಂಡ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.