ಶಿವಮೊಗ್ಗದಲ್ಲಿ ಮಂಕಿ ಪಾರ್ಕ್‌

ರೈತರಿಗೆ ಮಂಗಗಳ ಕಾಟ ತಪ್ಪಿಸಲು ಯೋಜನೆ

Team Udayavani, Nov 6, 2019, 6:00 AM IST

dd-27

ಬೆಂಗಳೂರು: ಶಿವಮೊಗ್ಗ ಸಹಿತ ಮಲೆನಾಡು ಭಾಗದಲ್ಲಿ ಬೆಳೆಗಳಿಗೆ ವಿಪರೀತ ಉಪಟಳ ನೀಡುತ್ತಿರುವ ಮಂಗಗಳಿಗೆ ಪ್ರತ್ಯೇಕವಾದ “ಪಾರ್ಕ್‌’ ನಿರ್ಮಿಸಲು ರಾಜ್ಯ ಸರಕಾರ ಉದ್ದೇಶಿಸಿದೆ. ಈ ಕೂಡಲೇ 100 ಎಕರೆ ಜಾಗದಲ್ಲಿ ಪ್ರಾಯೋಗಿಕವಾಗಿ ಮಂಗಗಳ ಪಾರ್ಕ್‌ ಮಾಡಿ, ಯಶಸ್ವಿಯಾದರೆ ಬೇರೆಡೆಯೂ ಮಾಡಬಹುದು ಎಂದು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಮಂಕಿ ಪಾರ್ಕ್‌ ನಿರ್ಮಾಣ ಸಂಬಂಧ ಸಿಎಂ ಅಧ್ಯಕ್ಷತೆ ಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಂಗಗಳ ಕಾಟದ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. ಮಂಗಗಳ ಕಾಟವನ್ನು ಅನುಭವಿಸುತ್ತಿರುವ ಈ ಭಾಗದ ಜನರ ಬಹುದಿನಗಳ ಬೇಡಿಕೆಯೂ ಇದಾಗಿದೆ.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ಸೇರಿ ಮಲೆನಾಡು ಭಾಗದಲ್ಲಿ ತೋಟ ಗಳಿಗೆ ಮಂಗಗಳು ನುಗ್ಗಿ ಬೆಳೆಗೆ ಹಾನಿ ಮಾಡುತ್ತಿವೆ. ಇದರಿಂದ ರೈತರು ತೋಟಗಳಿಗೆ ಹೋಗಲು ಭಯಪಡುವಂಥ ವಾತಾವರಣ ನಿರ್ಮಾಣವಾಗಿದೆ ಎಂದರು. ಜತೆಗೆ ಮಂಗ ಗಳಿಂದ ರೈತರ ಬೆಳೆಗಳನ್ನು ಸಂರಕ್ಷಿಸುವ ಸಲುವಾಗಿ ಮಂಗಗಳ ಪಾರ್ಕ್‌ ನಿರ್ಮಿಸುವುದು ಅಗತ್ಯ. ಇದಕ್ಕಾಗಿ ಶರಾವತಿ ಹಿನ್ನೀರು ಭಾಗದ ಜಮೀನು ಕಾಯ್ದಿರಿಸಬೇಕು. ಮಂಗಗಳ ಪಾರ್ಕ್‌ನಲ್ಲಿ ಅವುಗಳಿಗೆ ಬೇಕಾದ ಹಣ್ಣಿನ ಗಿಡಗಳನ್ನು ಬೆಳೆಸಬೇಕು ಎಂಬ ಸಲಹೆಯನ್ನೂ ನೀಡಿದರು.

ಈ ಸಂಬಂಧ ಉತ್ತರಿಸಿದ ಸಿಎಂ, ಅರಣ್ಯ ಅಧಿಕಾರಿಗಳ ನಿರ್ಲಕ್ಷದಿಂದ ಮಂಗಗಳು ನಾಡಿನತ್ತ ಬರುವಂತಾಗಿದೆ. ಕಾಡಿನಲ್ಲೇ ಹಣ್ಣಿನ ಗಿಡಗಳನ್ನು ಬೆಳೆಸಿದರೆ ಇಂತಹ ಸಮಸ್ಯೆ ಇರುತ್ತಿರಲಿಲ್ಲ. ಇನ್ಮುಂದೆ ಕಾಡಿನಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಲು ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು. ಮಂಕಿ ಪಾರ್ಕ್‌ ಬಗ್ಗೆ ಸ್ಪಷ್ಟ ರೂಪುರೇಷೆಗಳನ್ನು ತಯಾರಿಸಿ ಯಾವ ರೀತಿ ಇರಬೇಕು ಎಂಬುದು ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಕಿ ಪಾರ್ಕ್‌ ಎಂದರೇನು?
ಮಂಗಗಳನ್ನು ಒಂದು ಕಡೆ ಕಲೆ ಹಾಕುವ ಪ್ರಯತ್ನವೇ ಈ ಪಾರ್ಕ್‌. ವಿಪರೀತ ಮಂಗಗಳ ಕಾಟ ಇರುವ ಹಿಮಾಚಲ ಪ್ರದೇಶದಲ್ಲಿ ಇಂಥ ದ್ದೊಂದು ಪ್ರಯೋಗ ಮಾಡಲಾಗಿದೆ. ಜನವಸತಿ ಪ್ರದೇಶದಿಂದ ಸಾಕಷ್ಟು ದೂರ ಇರುವ ನೂರಾರು ಎಕರೆ ಜಾಗದಲ್ಲಿ ಮಂಗಗಳು ತಿನ್ನುವ ಹಣ್ಣಿನ ಗಿಡಗಳನ್ನು ಬೆಳೆಸಿ ಅಲ್ಲಿ ಮಂಗಗಳನ್ನು ಮುಕ್ತವಾಗಿ ಬಿಡಲಾಗುತ್ತದೆ. ಇದರಿಂದ ಕೋತಿಗಳು ಜನವಸತಿ ಪ್ರದೇಶಕ್ಕೆ ಬಾರದಂತೆ ತಡೆಯುವುದು ಇದರ ಉದ್ದೇಶ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.