ಲಾಕ್ ಡೌನ್ ಆದೇಶ ಉಲ್ಲಂಘಿಸಿ ನಮಾಜ್: ಲಾಕ್ ಮಾಡಿದ ಪೊಲೀಸರು
Team Udayavani, Apr 3, 2020, 5:16 PM IST
ಶಿವಮೊಗ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ದೇಶದಲ್ಲಿ ಲಾಕ್ ಡೌನ್ ಆದೇಶವಿರುವ ಕಾರಣ ಸಾಮೂಹಿಕ ನಮಾಜ್ ಪ್ರಾರ್ಥನೆ ಮಾಡಬಾರದು ಎಂದು ಸರಕಾರ ಆದೇಶಿಸಿದೆ. ಆದರೆ ಇದನ್ನು ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ ಘಟನೆ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ.
ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಸರಕಾರದ ಆದೇಶಕ್ಕೆ ವಿರುದ್ಧವಾಗಿ ಸಾಮೂಹಿಕವಾಗಿ ನಮಾಜ್ ಮಾಡಲಾಗುತಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ನಮಾಜ್ ಮಾಡಲು ಹೋಗಿದ್ದವರನ್ನು ಪೊಲೀಸರು ಒಳಗೆ ಲಾಕ್ ಮಾಡಿದರು.
ನಮಾಜ್ ನಲ್ಲಿ ಭಾಗವಹಿಸಿದ್ದವರ ಪೈಕಿ ಏಳು ಜನರು ಜ್ವರದಿಂದ ಬಳಲುತ್ತಿದ್ದರು. ಜ್ವರದಿಂದ ಬಳಲುತ್ತಿರುವವರನ್ನು ಕ್ವಾರೈಂಟೈನ್ ಮಾಡಲು ಖಾಸಗಿ ಬಸ್ ನಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ಪೊಲೀಸರು ಕಳುಹಿಸಿದರು.
ಅವರೊಂದಿಗೆ ಸಂಪರ್ಕ ಹೊಂದಿದ್ದ 70 ಜನರನ್ನು ಬೇರೆಡೆ ಕ್ವಾರೈಂಟೈನ್ ಮಾಡಲು ನಿರ್ಧಾರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ