ಅರ್ಧ ಮಟ್ಟದಲ್ಲಿ ರಾಷ್ಟ್ರಧ್ವಜ; ಸಾಗರದಲ್ಲಿ ಗೊಂದಲ
Team Udayavani, Sep 11, 2022, 9:47 PM IST
ಸಾಗರ: ಇಂಗ್ಲೆಂಡ್ ರಾಣಿ 2 ನೇ ಎಲಿಜಬೆತ್ ನಿಧನದ ಗೌರವಾರ್ಥ ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಶೋಕಾಚರಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಹಾರಿಸಲು ಸೂಚಿಸಿದ್ದರೂ ಗಣಪತಿ ಕೆರೆ ಆವರಣದಲ್ಲಿನ ಬೃಹತ್ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸದ ಹಿನ್ನೆಲೆಯಲ್ಲಿ ಸಾಗರದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.
ಸಾಗರದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿದ್ದುದು ಕಂಡುಬಂದಿದೆ.ಈ ಬಗ್ಗೆ ನಗರಸಭೆ ಪೌರಾಯುಕ್ತ ಪತ್ರಿಕೆಯೊಂದಿಗೆ ಮಾತನಾಡಿ, ರಾಣಿ ಎಲಿಜಬೆತ್ ನಿಧನಾರ್ಥ ಅರ್ಧ ಹಾರಿಸುವ ಕುರಿತು ಯಾವುದೇ ಸರ್ಕಾರಿ ಆದೇಶ ಬಂದಿಲ್ಲ. ಕಚೇರಿ ಆವರಣಗಳಲ್ಲಿನ ರಾಷ್ಟ್ರ ಧ್ವಜಗಳನ್ನು ಮಾತ್ರ ಹಾರಿಸಬೇಕು. ಶೋಕಾಚರಣೆ ಹಿನ್ನೆಲೆಯಲ್ಲಿ ಅರ್ಧದಲ್ಲಿ ರಾಷ್ಟ್ರಧ್ವಜ ಹಾರಿಸುವ ನಿಯಮ ಅನ್ವಯಗುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ