ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
Team Udayavani, Jun 30, 2022, 12:48 PM IST
ಶಿವಮೊಗ್ಗ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ದ ಅಧಿಕಾರಿಗಳು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದರು.
ಶಿವಮೊಗ್ಗಕ್ಕೆ ನಿನ್ನೆ ರಾತ್ರಿ ಬಂದಿಳಿದಿದ್ದ ಎನ್ ಐಎ ಅಧಿಕಾರಿಗಳು ಇಂದು ಬೆಳಗ್ಗೆ ಶಿವಮೊಗ್ಗ ನಗರಾದ್ಯಂತ ಪರಿಶೀಲನೆ ನಡೆಸಿದರು. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳಳು, ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 18 ಕಡೆ ದಾಳಿ ನಡೆಸಲಾಗಿದೆ. ಹರ್ಷ ಪ್ರಕರಣದಲ್ಲಿ ಕೇಳಿ ಬಂದ ಆರೋಪಿಗಳ ಕುಟುಂಬದವರು, ಅವರ ಸಂಬಂಧಿಕರ ವಿಚಾರಣೆ ಮಾಡಲಾಗಿದೆ. ಹರ್ಷ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ.
ಇದನ್ನೂ ಓದಿ:ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ
ಧರ್ಮ ಸಂಘರ್ಷ ಶೀಘ್ರ ಇನ್ನಷ್ಟು ಉಲ್ಬಣ, ರಾಜಕೀಯ ಪಕ್ಷಗಳು ಇಬ್ಭಾಗ: ಕೋಡಿಮಠ ಶ್ರೀ
ಗರಿಕೆ ಹುಲ್ಲಿನ ಗಂಡಾಂತರ: ಸಾವಿನ ದವಡೆಯಿಂದ ಪಾರಾದ ಮಗು!
ಚಾಕು ಇರಿತ ಪ್ರಕರಣ: ಸಿದ್ದರಾಮಯ್ಯ ಹೇಳಿಕೆ ಇಂತಹ ಗಲಭೆಗಳಿಗೆ ಕುಮ್ಮಕ್ಕು- ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!