Sagara: ಆ್ಯಂಬುಲೆನ್ಸ್‌ ಸೇವೆಯ ಕೊರತೆ; ಕರೂರು ಭಾಗದಲ್ಲಿ ರೋಗಿಗಳಿಗೆ ಖಾಸಗಿ ವಾಹನವೇ ಗತಿ!


Team Udayavani, Dec 16, 2023, 4:09 PM IST

Sagara: ಆ್ಯಂಬುಲೆನ್ಸ್‌ ಸೇವೆಯ ಕೊರತೆ; ಕರೂರು ಭಾಗದಲ್ಲಿ ರೋಗಿಗಳಿಗೆ ಖಾಸಗಿ ವಾಹನವೇ ಗತಿ!

ಸಾಗರ: ತಾಲೂಕಿನ ಶರಾವತಿ ಹಿನ್ನೀರಿನ ಮಾನವ ನಿರ್ಮಿತ ದ್ವೀಪಸದೃಶ ಕರೂರು ಹೋಬಳಿಯ ಆರೋಗ್ಯ ಕೇಂದ್ರಗಳಲ್ಲಿ ಅಂಬುಲೆನ್ಸ್ ಸೇವೆಗಳು ವಾಹನದ ಕೊರತೆಯಿಂದ ಸ್ಥಗಿತಗೊಂಡಿದ್ದು, ಹೆರಿಗೆ, ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ತೆರಳಬೇಕಾದ ನಾಗರಿಕರು ಅಂಬುಲೆನ್ಸ್‌ನೊಳಗಿನ ತಕ್ಷಣದ ವೈದ್ಯ ಸೇವೆಗಳ ಕೊರತೆಯಿಂದ ಸಾವಿನ ಆತಂಕದ ಜೊತೆ ಪಯಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶನಿವಾರ ಅಂಬುಲೆನ್ಸ್ ಕೊರತೆ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯೋರ್ವರು ಖಾಸಗಿ ವಾಹನದಲ್ಲಿ ಸಾಗರ ನಗರದ ಉಪವಿಭಾಗೀಯ ಆಸ್ಪತ್ರೆಗೆ ತೆರಳುವಂತಾಗಿರವುದು ಕರೂರು ಭಾಗದ ಜನರನ್ನು ಆಕ್ರೋಶಕ್ಕೆ ಈಡುಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ನಿರ್ಲಕ್ಷ್ಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕರೂರು ಹೋಬಳಿಯ ಬ್ಯಾಕೋಡು ಹಾಗೂ ತುಮರಿ ಭಾಗದಲ್ಲಿ ಕಳೆದ ಮೂರು ತಿಂಗಳಿನಿಂದ ಅಂಬುಲೆನ್ಸ್ ವಾಹನದ ಕೊರತೆ ಇದೆ. ಈ ಮೊದಲು ಇದ್ದ ಟಿಟಿಯನ್ನು ದುರಸ್ತಿಗೆ ಎಂದು ಇಲ್ಲಿಂದ ಸ್ಥಳಾಂತರಿಸಲಾಗಿದ್ದು, ಈವರೆಗೆ ಬದಲಿ ವ್ಯವಸ್ಥೆ ಮಾಡಲಾಗಿಲ್ಲ ಎಂದು ಕರೂರು ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮರಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಪ್ರತಿಕ್ರಿಯಿಸಿ, ೧೦೮ ತುರ್ತು ವಾಹನದ ಅನಾರೋಗ್ಯದ ಕಥೆ ಕೇಳಿದರೆ ಬೇಸರವಾಗುತ್ತದೆ. ಈ ಭಾಗದ ಜನ ಪ್ರತಿಯೊಂದನ್ನು ಕೂಡ ಹೋರಾಟ ಮಾಡಿಯೇ ಪಡೆದುಕೊಳ್ಳುವ ಪರಿಸ್ಥಿತಿ ಇದೆ. ಹಿಂದೆ ಕೂಡ ಈ ಭಾಗಕ್ಕೆ ಹೋರಾಟ ಮಾಡಿದ್ದರಿಂದ ಅಂಬುಲೆನ್ಸ್ ಸೇವೆ ಸಿಕ್ಕಿತ್ತು. ಇಲ್ಲಿನ ಭೌಗೋಳಿಕ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆಯನ್ನು ಮಾಡಿಯೇ ಅಂಬುಲೆನ್ಸ್‌ನ ದುರಸ್ತಿಗೆ ಮುಂದಾಗಬೇಕಿತ್ತು. ಜನಪ್ರತಿನಿಧಿಗಳು ಬದಲಾಗುತ್ತಲೇ ಇದ್ದರೂ ಇಲ್ಲಿನ ಸಂಕಷ್ಟ ಅದೇ ರೀತಿ ಇದೆ. ದ್ವೀಪದ ಲಾಂಚ್, ಆರೋಗ್ಯ, ವಿದ್ಯುತ್, ಕಂದಾಯ ಇಲಾಖೆಗಳ ಸೇವೆಗಳನ್ನು ಪಡೆಯುವುದರಲ್ಲಿ ಇಲ್ಲಿನ ಜನರ ಹಣೆಬರಹ ಬದಲಾಗುತ್ತಿಲ್ಲ. ತಕ್ಷಣ ಪರ್ಯಾಯ ಅಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Security Breach: ನಿರುದ್ಯೋಗ, ಹಣದುಬ್ಬರವೇ ಸಂಸತ್ ನ ಭದ್ರತಾ ಲೋಪಕ್ಕೆ ಕಾರಣ: ರಾಹುಲ್ ಆರೋಪ

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.