ನಾಡ ಧ್ವಜಕ್ಕೆ ಅಪಮಾನ ಇಲ್ಲ; ಸಚಿವ ಈಶ್ವರಪ್ಪ ಸ್ಪಷ್ಟನೆ
Team Udayavani, Nov 1, 2019, 3:32 PM IST
ಶಿವಮೊಗ್ಗ: ಕನ್ನಡ ಧ್ವಜದ ಬಗ್ಗೆ ಗೌರವ ಇದ್ದೆ ಇದೆ. ಮೊದಲಿನಿಂದಲೂ ರಾಷ್ಟ್ರಧ್ವಜ ಹಾರಿಸಬೇಕು ಎಂಬ ನಿಯಮದಂತೆ ಈ ಬಾರಿಯೂ ಧ್ವಜವನ್ನು ಹಾರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಏಕೀಕರಣದ ಹೋರಾಟ ಆರಂಭವಾದಾಗಿನಿಂದಲೂ, ಕನ್ನಡ ರಾಜ್ಯೋತ್ಸವದಂದು ಕೇವಲ ರಾಷ್ಟ್ರಧ್ವಜ ಮಾತ್ರ ಹಾರಿಸಲಾಗುತ್ತಿದೆ. ಈ ಬಗ್ಗೆ ಗೊಂದಲ ಆರಂಭವಾಗಿದೆ ಎಂದು ನಾನು ಒಪ್ಪಲ್ಲ ಎಂದು ಅವರು ಕನ್ನಡ ರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸುವುದರ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.
ನಾಡಧ್ವಜಕ್ಕೆ ಅಪಮಾನ ಮಾಡಬೇಕೆಂದೇನೂ ಇಲ್ಲ.ಕನ್ನಡದ ಬಗ್ಗೆ ಕನ್ನಡ ಧ್ವಜದ ಬಗ್ಗೆ ಗೌರವ ಇದ್ದೆ ಇದೆ.
ಯಾರೋ ಒಬ್ಬೊಬ್ಬರು ಧ್ವಜ ಹಾರಿಸಿದಾಕ್ಷಣ ಕರ್ನಾಟಕವನ್ನು ಒಡೆಯುತ್ತಿದ್ದಾರೆ ಎಂದಲ್ಲ,ನಾವು ರಾಜ್ಯವನ್ನು ಒಡೆಯಲು ಬಿಡುವುದಿಲ್ಲ.ಕೆಲವರು ರಾಜ್ಯ ಒಡೆಯಬೇಕೆಂಬ ಅಪೇಕ್ಷೆ ಹೊಂದಿದ್ದಾರೆ.ಆದರೆ, ನಾವು ಕರ್ನಾಟಕವನ್ನು ಎರಡು ಭಾಗವಾಗಲು ಬಿಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು