ಕರ್ನಾಟಕ ಲಾಕ್ ಡೌನ್ ಗೂ ಜನರ ನಿರ್ಲಕ್ಷ್ಯ: ಸಿಎಂ ತವರು ಜಿಲ್ಲೆಯ ಮಾರುಕಟ್ಟೆಯಲ್ಲಿ ಜನ ಜಂಗುಳಿ
Team Udayavani, Mar 24, 2020, 9:23 AM IST
ಶಿವಮೊಗ್ಗ: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕರ್ನಾಟಕ ಲಾಕ್ ಡೌನ್ ಗೆ ಆದೇಶಿಸಿದ್ದಾರೆ. ಆದರೆ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಆದೇಶದ ಉಲ್ಲಂಘನೆಯಾಗುತ್ತಿದೆ.
ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡು ಬಂದಿದೆ.
ಒಂದೇ ಕಡೆ ಹೆಚ್ಚು ಜನರು ಸೇರಬಾರದು ಎಂಬ ಆದೇಶವಿದ್ದರೂ ಜನರು ತರಕಾರಿ ಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ಧಾರೆ. ಕನಿಷ್ಟ ಅಂತರವೂ ಇರದೇ ಜನರು ಒಂದೇ ಕಡೆ ಮುಗಿಬಿದ್ದಿದ್ದಾರೆ.
ಮನೆಯಿಂದ ಹೊರಬರಬೇಡಿ ಎಂದು ಸರಕಾರ ನಿರ್ಬಂಧ ಹೇರಿದ್ದರೂ ಜನರು ಯುಗಾದಿ ನೆಪದಲ್ಲಿ ಮಾರುಕಟ್ಟೆಯಲ್ಲಿ ಸುತ್ತಾಡುತ್ತಿರುವುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…