ರಂಗ ಶಿಕ್ಷಣದಲ್ಲಿಲ್ಲ ಸಿದ್ಧ ಮಾದರಿ: ಡಾ| ಅನುರಾಧಾ


Team Udayavani, Mar 22, 2019, 9:59 AM IST

shiv.jpg

ಸಾಗರ: ರಂಗಭೂಮಿಯಲ್ಲಿ ಕಲಿಕೆ ಎನ್ನುವುದಕ್ಕೆ ಸಿದ್ಧ ಮಾದರಿಗಳು ಇಲ್ಲ. ಈ ಕ್ಷೇತ್ರದಲ್ಲಿ ಕಲಿಕೆ ಅತ್ಯಂತ ವೈವಿಧ್ಯಮಯ ಹಾಗೂ ಸೃಜನಶೀಲ ಚಟುವಟಿಕೆಯಾಗಿದೆ. ಇದು ಸದಾ ಹೊಸ ಮಾದರಿಗಳಿಗೆ ತೆರೆದುಕೊಳ್ಳಬೇಕು ಎಂದು ಬಿ.ವಿ. ಕಾರಂತರು ಹೇಳುತ್ತಿದ್ದರು ಎಂದು ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ಮಾಜಿ ನಿರ್ದೇಶಕಿ ಡಾ| ಅನುರಾಧಾ ಕಪೂರ್‌ ಅನಿಸಿಕೆ ವ್ಯಕ್ತಪಡಿಸಿದರು.

ತಾಲೂಕಿನ ತುಮರಿ ಗ್ರಾಮದಲ್ಲಿ ಕಿನ್ನರಮೇಳ ಸಂಸ್ಥೆ ರಾಷ್ಟ್ರೀಯ ನಾಟಕ ಶಾಲೆಯ ಸಹಯೋಗದೊಂದಿಗೆ 21 ದಿನಗಳ ಕಾಲ “ಪ್ರಯೋಗ ಸಿದ್ಧತೆ’ ಬಗ್ಗೆ ಏರ್ಪಡಿಸಿದ್ದ ರಂಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಆಧುನಿಕ ದಿನಗಳಲ್ಲಿ ಎಲ್ಲಾ ಕ್ಷೇತ್ರವು ವಾಣಿಜ್ಯೀಕರಣಗೊಳ್ಳುತ್ತಿದೆ. ಬದುಕು ಎಂದರೆ ಹಣವಷ್ಟೇ ಅಲ್ಲ, ಅದನ್ನು ಮೀರಿದ ಹಲವು ಸಂಗತಿಗಳಿವೆ ಎಂಬುದನ್ನು ತಿಳಿಸಿಕೊಡುವುದೇ ರಂಗಭೂಮಿಯಂತಹ ಕಲಾ ಪ್ರಕಾರದ ಪ್ರಮುಖ ಉದ್ದೇಶ. ಇಲ್ಲ. ನೈತಿಕ ಶಿಕ್ಷಣ ರಂಗ ಶಿಕ್ಷಣದ ಪ್ರಮುಖ ಭಾಗವಾಗಿರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ರಂಗ ನಿರ್ದೇಶಕ ಚಿದಂಬರರಾವ್‌ ಜಂಬೆ ಮಾತನಾಡಿ, ರಂಗಭೂಮಿಯಲ್ಲಿ ಕಲಿತು ಮುಗಿಯಿತು ಎನ್ನುವುದೇ ಇಲ್ಲ. ಕೆಲವೊಮ್ಮೆ ರಂಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳೇ ಶಿಬಿರಾರ್ಥಿಗಳಿಂದ ಕಲಿಯುವುದು ಇರುತ್ತದೆ. ಹೀಗಾಗಿ ರಂಗ ಶಿಕ್ಷಣ ಎಂಬುದು ಪರಸ್ಪರ ಕೊಟ್ಟು ತೆಗೆದುಕೊಳ್ಳುವ ಪ್ರಕ್ರಿಯೆ ಎಂದರು.

ಶಿಬಿರದ ನಿರ್ದೇಶಕ ಕಿನ್ನರ ಮೇಳ ಸಂಸ್ಥೆಯ ಕೆ.ಜಿ. ಕೃಷ್ಣಮೂರ್ತಿ, ದೇಶದ ವಿವಿಧ ಭಾಗಗಳಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು. ರಂಗಕರ್ಮಿ ಕೆ.ಎಸ್‌. ರಾಜೇಂದ್ರನ್‌, ಗಿರೀಶ್‌ ಕಾಸರವಳ್ಳಿ, ಡಾ| ಅಜಯ್‌ ಜೋಷಿ, ಸುರೇಶ್‌ ಆನಗಳ್ಳಿ, ಸುರೇಶ್‌ ಶೆಟ್ಟಿ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಕಿನ್ನರ ಮೇಳ ಸಂಸ್ಥೆಯ ಸುಶೀಲಾ ಕೆಳಮನೆ, ಗಣೇಶ್‌, ಮೇದಿನಿ, ಭರತ್‌ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.