ಸಚಿವ ಜಗದೀಶ್ ಶೆಟ್ಟರ್ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಣ್ಮರೆ‌


Team Udayavani, Jul 1, 2020, 3:01 PM IST

ಸಚಿವ ಜಗದೀಶ್ ಶೆಟ್ಟರ್ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಣ್ಮರೆ‌

ಶಿವಮೊಗ್ಗ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಶಿವಮೊಗ್ಗ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೇ ಕಾಣದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲಾ ಪ್ರವಾಸದಲ್ಲಿರುವ ಕೈಗಾರಿಕಾ ಸಚಿವರು, ಶಿವಮೊಗ್ಗ ತಾಲೂಕಿನ ದೇವಕಾತಿ ಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದರು. ಕೈಗಾರಿಕಾ ಪ್ರದೇಶ ಅಭಿವೃದ್ಧಿ ಸಂಬಂಧ ಪರಿಶೀಲನೆಗೆ ಸಚಿವರು ಅಗಮಿಸಿದ್ದು.

ಆದರೆ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಉದ್ಯಮಿಗಳ ಸಭೆಯಲ್ಲಿ ಸಾಮಾಜಿಕ ಅಂತರ ಕಣ್ಮರೆ‌ಯಾಗಿತ್ತು.

ಉದ್ಯಮಿಗಳು, ಕಾರ್ಯಕರ್ತ ರಿಂದಾಗಿ ಉಂಟಾದ ನೂಕು- ನುಗ್ಗಲು ಉಂಟಾಗಿದ್ದು, ಸಚಿವರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮರೆಯಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

ಕೆ.ಎಸ್ ಈಶ್ವರಪ್ಪ

Shimoga; ಮೋದಿ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ: ಕೆ.ಎಸ್ ಈಶ್ವರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.