ನ್ಯಾಯಾಲಯದ ಮೇಲೆ ಒತ್ತಡ ಹೇರಲು ಯಾರಿಗೂ ಅಧಿಕಾರವಿಲ್ಲ: ಸಿ.ಟಿ ರವಿ
Team Udayavani, Sep 13, 2019, 7:31 PM IST
ಶಿವಮೊಗ್ಗ: ಅಕ್ರಮ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರನ್ನು ಇನ್ನೂ ಐದು ದಿನಗಳ ಕಾಲ ಇ.ಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯಾ ಆದೇಶ ನೀಡಿದೆ ಇದಕ್ಕೆ ನ್ಯಾಯಾಲಯದ ಮೇಲೆ ಒತ್ತಡ ಹೇರುವುದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಗೂ ಅಧಿಕಾರ ಇಲ್ಲ ಎಂದು ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿಯವರಿಗೆ ಇನ್ನು ಸಮಗ್ರ ಮಾಹಿತಿ ಸಿಕ್ಕಿಲ್ಲ ಅಂತ ಕಾಣುತ್ತದೆ ಸತ್ಯ ಹೇಳುವುದಕ್ಕೆ ಬಹಳ ಸಮಯ ಬೇಡ ಎಳೆದುಕೊಂಡು ಹೋಗುವುದು ಒಳ್ಳೆಯದಲ್ಲ . ಇರುವ ಸತ್ಯ ಹೇಳಿದ್ರೆ. ತನಿಖೆ ಪೂರ್ಣಗೊಳ್ಳುತ್ತೆ ಎಂದರು.
ವಿವಾದಿತ ದತ್ತಪೀಠ ವಿಚಾರ
ಈ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ತೀರ್ಪುವನ್ನು ಕಾಯ್ತಾ ಇದ್ದೇವೆ.ತೀರ್ಪು ಸತ್ಯದ ಪರವಾಗಿ ಬರಬೇಕು. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ವಾಸ್ತವಿಕತೆ ವಿರುದ್ದವಾಗಿರುವಂತಹ ಮನವಿ ಸಲ್ಲಿಸಿತ್ತು..ನಾವು ಕೂಡ ಕೊರ್ಟ್ ನಲ್ಲಿ ಚಾಲೆಂಚ್ ಮಾಡಿದ್ದು ತೀರ್ಪು ಸತ್ಯದ ಪರವಾಗಿ ಬರುತ್ತದೆ..
ನೆರೆ ಪರಿಹಾರದ ವಿಚಾರ
ತಾಕತ್ತು ಕುಸ್ತಿ ಅಖಾಡದಲ್ಲಿ ಇರಬೇಕು.ನೆರೆ ಪರಿಹಾರ ವಿಚಾರದಲ್ಲಿ ವಿಶ್ವಾಸ ತೋರಿಸಬೇಕು ಪ್ರದಾನ ಮಂತ್ರಿಗಳು ಯಾವ ರಾಜ್ಯಕ್ಕೂ ಅನ್ಯಾಯ ಮಾಡುವುದಿಲ್ಲ. ಒಂದು ಸೀಟ್ ಗೆಲ್ಲಿಸಿದ ಕೇರಳ ಹಾಗೂ ತಮಿಳುನಾಡಿಗೆ ಅನ್ಯಾಯ ಮಾಡಿಲ್ಲ.ಇನ್ನು 26 ಸೀಟು ಗೆಲ್ಲಿಸಿದ್ದ ಕರ್ನಾಟಕಕ್ಕೆ ಅನ್ಯಾಯ ಮಾಡಲ್ಲ.ಎನ್ ಡಿ ಆರ್ ತಂಡ ನೀಡಿರುವ ವರದಿ ಮೇಲೆ ಮುಂದಿನ ವಾರದಲ್ಲಿ ಕೇಂದ್ರದಿಂದ ಅನುದಾನ ಬರುತ್ತೆ ಎಂದು ಸಿಎಂ ಹೇಳಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ