ಈಗ ಮಂತ್ರಿಯಾಗುವ ಬಗ್ಗೆ ಆಸೆಯನ್ನೇ ಬಿಟ್ಟಿದ್ದೇನೆ: ಕೆ.ಎಸ್ ಈಶ್ವರಪ್ಪ


Team Udayavani, Jan 20, 2023, 4:35 PM IST

ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ನಾನು ಸಚಿವ ಸ್ಥಾನದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಮಂತ್ರಿಯಾದರೆ ಆಯಿತು ಇಲ್ಲದಿದ್ದರೆ ಇಲ್ಲ. ನನ್ನನ್ನು ಮಂತ್ರಿ ಮಾಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದೆ. ಮುಖ್ಯಮಂತ್ರಿಗಳಿಗೂ ಈ ಬಗ್ಗೆ ತಿಳಿಸಿದ್ದೇನೆ. ಮಂತ್ರಿ ಮಾಡುವ ಬಗ್ಗೆ ಏನು ಸಮಸ್ಯೆ ಇದೆಯೋ ಗೊತ್ತಿಲ್ಲ. ಈಗ ಮಂತ್ರಿಯಾಡುವ ಬಗ್ಗೆ ಆಸೆಯನ್ನೇ ಬಿಟ್ಟಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ರಾಜ್ಯ ಮತ್ತು ಕೇಂದ್ರದ ನಾಯಕರಿಗೆ ಇನ್ನೊಂದು ಸಮಸ್ಯೆ ಉಂಟು ಮಾಡಲು ನಾನು ಇಷ್ಟ ಪಡುವುದಿಲ್ಲ. ನನಗೆ ಕಳಂಕ ಇದ್ದಿದ್ದು ನಿಜ ಅದು ತನಿಖೆ ನಂತರ ಉಳಿದಿಲ್ಲ. ಸರ್ಕಾರದಲ್ಲಿ ಮಂತ್ರಿ ಆಗಲೇಬೇಕು ಎಂದು ನಾನೇ ಇನ್ನೊಂದು ಸಮಸ್ಯೆ ಉಂಟು ಮಾಡಲು ಹೋಗಲ್ಲ. ಅಧಿಕಾರ ನಡೆಸುವಾಗ ಏನೇನು ಸಮಸ್ಯೆ ಇರುವುದೋ ಗೊತ್ತಿಲ್ಲ ಎಂದರು.

ತಾಂಡಗಳಿಗೆ ಪತ್ರ ನೀಡಿದ ವಿಚಾರಕ್ಕೆ ಸಿದ್ದರಾಮಯ್ಯ ಆಕ್ಷೇಪಕ್ಕೆ ತಿರುಗೇಟು ನೀಡಿದ ಈಶ್ವರಪ್ಪ, ಅವರು ಅಡಿಗೆ ಮಾಡಿದ ಮೇಲೆ ಯಾಕೆ ಬಡಿಸಲಿಲ್ಲ. ಅದು ಈಗ ಹಳಸಿ ಹೋಗಿದೆ. ಯಾವುದೇ ಸರ್ಕಾರ ಮಾಡಿದ್ದನ್ನು ಸ್ವಾಗತ ಮಾಡಬೇಕು. ಕಂದಾಯ ಸಚಿವ ಆರ್ ಅಶೋಕ್ ಅವರು ಲಂಬಾಣೆ ತಾಂಡಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿದ್ದಾರೆ. ಈಗ ಈ ಕಾರ್ಯ ಗಿನ್ನಿಸ್ ದಾಖಲೆಯ ಸ್ಥಾನ ಪಡೆಯುತ್ತಿದೆ. ಇದು ಕಾಂಗ್ರೆಸ್ ಮಾಡಿದ್ದೋ ಬಿಜೆಪಿ ಮಾಡಿದ್ದೋ ಎಂಬುದರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಕೃಷ್ಣನಿಗಿಂತ ಹೆಚ್ಚಿನ ಚಾಣಾಕ್ಷತೆಯನ್ನು ನಮ್ಮ ನಾಯಕರು ತೋರಿಸುತ್ತಾರೆ. ಅನೇಕ ರಾಜ್ಯಗಳಲ್ಲಿ ಹೊಸ ಹೊಸ ಮುಖಗಳಿಗೆ ಅವಕಾಶ ಕೊಟ್ಟಿದ್ದಾರೆ. ಅನೇಕ ತಂತ್ರಗಳ ಮೂಲಕ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ನನಗಿಂತ ಹೆಚ್ಚು ಅನುಭವ ಉಳ್ಳವರು ಬುದ್ದಿವಂತರು ತಂತ್ರಗಾರಿಕೆ ಬಲ್ಲವರು ಇರಬಹುದು. ಇನ್ಮುಂದೆ ಇಡೀ ದೇಶದ ನಾಯಕರು ಕರ್ನಾಟಕದಲ್ಲಿ ಇರುತ್ತಾರೆ. ಕರ್ನಾಟಕ ಎಂದು ಅಲ್ಲ ಚುನಾವಣೆ ಸಂದರ್ಭದಲ್ಲಿ ಸಂಘಟನೆ ಕಟ್ಟಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತದೆ ಎಂದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.