Protest: BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ… NSUI ಕಾರ್ಯಕರ್ತರ ಬಂಧನ
Team Udayavani, Feb 7, 2024, 12:55 PM IST
ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು ಇದರಿಂದ ಕೆರಳಿದ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಧರಣಿ ಕುಳಿತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: State Budget: ಫೆ.12ರಿಂದ 23ರವರೆಗೆ ಬಜೆಟ್ ಅಧಿವೇಶನ, ಫೆ.16ಕ್ಕೆ ರಾಜ್ಯ ಬಜೆಟ್ ; ಖಾದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ