ನರ್ಸ್ ಬಳಸಿ ಹನಿಟ್ರ್ಯಾಪ್:ಹಲವು ಗಣ್ಯರಿಗೆ ವಂಚನೆ; ಖತರ್ನಾಕ್ ಸೆರೆ
Team Udayavani, Jan 8, 2017, 4:31 PM IST
ಶಿವಮೊಗ್ಗ: ಇಲ್ಲಿ ಹನಿಟ್ರ್ಯಾಪ್ ನಡೆಸಿ ಹಣ ಮಾಡುತ್ತಿದ್ದ ಖತರ್ನಾಕ್ ಒಬ್ಬನನ್ನು ತುಂಗಾನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿ ಗಾಡಿಕೊಪ್ಪ ನಿವಾಸಿ ಪ್ರಕಾಶ್ (38) ಎಂದು ತಿಳಿದು ಬಂದಿದ್ದು, ಈತ ನರ್ಸ್ ಒಬ್ಬಳನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನೊಂದಿಗೆ ನರ್ಸ್ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಂಡಿದ್ದುದನ್ನು ರಹಸ್ಯವಾಗಿ ಚಿತ್ರೀಕರಿಸಿಕೊಂಡಿದ್ದ ಪ್ರಕಾಶ್ ಅದನ್ನೇ ಮುಂದಿಟ್ಟುಕೊಂಡು ನರ್ಸ್ಳನ್ನು ಬಲವಂತವಾಗಿ ಹಲವರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಮಾಡಿದ್ದ. ಅದನ್ನೂ ಚಿತ್ರೀಕರಿಸಿಕೊಂಡು ಹಣಕ್ಕಾಗಿ ಬ್ಲ್ಯಾಕ್ವೆುಲ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವರಿಂದ ಲೈಂಗಿಕ ಶೋಷಣೆಗೊಳಗಾದ ನರ್ಸ್ ಪೊಲೀಸರಿಗೆ ದೂರು ನೀಡಿದ್ದರಿಂದ ಪ್ರಕರಣ ಬಯಲಿಗೆ ಬಂದಿದೆ. ಪ್ರಕಾಶ್ ನಿಂದ ಹಲವು ಗಣ್ಯರು,ಸಿರಿವಂತರು ವಂಚನೆಗೊಳಗಾಗಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ